ದಾಳಿಗೆ ಮೊದಲೇ ನಡೆದಿತ್ತು ಪ್ಲಾನ್; ಕೊನೆ ಕ್ಷಣದಲ್ಲಿ ಸಿಬಿಐ ಪ್ಲಾನ್ ಬದಲಿಸಿದ್ದೇಕೆ?

ದಾಳಿಗೆ ಮೊದಲೇ ನಡೆದಿತ್ತು ಪ್ಲಾನ್; ಕೊನೆ ಕ್ಷಣದಲ್ಲಿ ಸಿಬಿಐ ಪ್ಲಾನ್ ಬದಲಿಸಿದ್ದೇಕೆ?

Suvarna News   | Asianet News
Published : Oct 05, 2020, 02:09 PM IST

ಡಿಕೆಶಿ ಮನೆ ದಾಳಿ ಮಾಡಲು ಸಿಬಿಐ ಮೊದಲೇ ಪ್ರೀ ಪ್ಲಾನ್ ನಡೆಸಿತ್ತು. ಶುಕ್ರವಾರ ದಾಳಿ ನಡೆಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಸಿಬಿಐ ಪ್ಲಾನ್ ಬದಲಾಯಿಸಿದೆ. 

ಬೆಂಗಳೂರು (ಅ. 05): ಡಿಕೆ ಶಿವಕುಮಾರ್ ಕೋಡಿಹಳ್ಳಿ, ಆವಲಹಳ್ಳಿ ನಿವಾಸ ಸೇರಿದಂತೆ ಇವರಿಗೆ ಸಂಬಂಧಿಸಿದ 14 ಕಡೆ ಇಂದು ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಂಬೈನ ಮನೆಯಲ್ಲಿ 3 ಕೋಟಿ, ದೆಹಲಿಯ ಫ್ಲಾಟ್‌ನಲ್ಲಿ 50 ಲಕ್ಷ ರೂ, ಹಾಗೂ ಬೆಂಗಳೂರು ಮನೆಯಲ್ಲಿಯೂ ಲಕ್ಷಾಂತರ ರೂಪಾಯಿ ಹಾಗೂ ಚಿನ್ನಾಭರಣಗಳು ಪತ್ತೆಯಾಗಿವೆ ಎನ್ನಲಾಗಿದೆ. 

ಡಿಕೆಶಿ ಮನೆ ದಾಳಿ ಮಾಡಲು ಸಿಬಿಐ ಮೊದಲೇ ಪ್ರೀ ಪ್ಲಾನ್ ನಡೆಸಿತ್ತು. ಶುಕ್ರವಾರ ದಾಳಿ ನಡೆಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ಡಿಕೆಶಿ ಶುಕ್ರವಾರ ಬೆಳಗಾವಿಗೆ ಪ್ರವಾಸ ಬೆಳೆಸಿದ್ದರಿಂದ ದಾಳಿಯನ್ನು ಮುಂದೂಡಲಾಯಿತು.ಇಂದು 14 ಕಡೆ ದಾಳಿ ನಡೆಸಲಾಗಿದ್ದು ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಡಿಕೆಶಿ ಅರೆಸ್ಟ್‌ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!  
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!