ದಾಳಿಗೆ ಮೊದಲೇ ನಡೆದಿತ್ತು ಪ್ಲಾನ್; ಕೊನೆ ಕ್ಷಣದಲ್ಲಿ ಸಿಬಿಐ ಪ್ಲಾನ್ ಬದಲಿಸಿದ್ದೇಕೆ?

ದಾಳಿಗೆ ಮೊದಲೇ ನಡೆದಿತ್ತು ಪ್ಲಾನ್; ಕೊನೆ ಕ್ಷಣದಲ್ಲಿ ಸಿಬಿಐ ಪ್ಲಾನ್ ಬದಲಿಸಿದ್ದೇಕೆ?

Suvarna News   | Asianet News
Published : Oct 05, 2020, 02:09 PM IST

ಡಿಕೆಶಿ ಮನೆ ದಾಳಿ ಮಾಡಲು ಸಿಬಿಐ ಮೊದಲೇ ಪ್ರೀ ಪ್ಲಾನ್ ನಡೆಸಿತ್ತು. ಶುಕ್ರವಾರ ದಾಳಿ ನಡೆಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಸಿಬಿಐ ಪ್ಲಾನ್ ಬದಲಾಯಿಸಿದೆ. 

ಬೆಂಗಳೂರು (ಅ. 05): ಡಿಕೆ ಶಿವಕುಮಾರ್ ಕೋಡಿಹಳ್ಳಿ, ಆವಲಹಳ್ಳಿ ನಿವಾಸ ಸೇರಿದಂತೆ ಇವರಿಗೆ ಸಂಬಂಧಿಸಿದ 14 ಕಡೆ ಇಂದು ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಂಬೈನ ಮನೆಯಲ್ಲಿ 3 ಕೋಟಿ, ದೆಹಲಿಯ ಫ್ಲಾಟ್‌ನಲ್ಲಿ 50 ಲಕ್ಷ ರೂ, ಹಾಗೂ ಬೆಂಗಳೂರು ಮನೆಯಲ್ಲಿಯೂ ಲಕ್ಷಾಂತರ ರೂಪಾಯಿ ಹಾಗೂ ಚಿನ್ನಾಭರಣಗಳು ಪತ್ತೆಯಾಗಿವೆ ಎನ್ನಲಾಗಿದೆ. 

ಡಿಕೆಶಿ ಮನೆ ದಾಳಿ ಮಾಡಲು ಸಿಬಿಐ ಮೊದಲೇ ಪ್ರೀ ಪ್ಲಾನ್ ನಡೆಸಿತ್ತು. ಶುಕ್ರವಾರ ದಾಳಿ ನಡೆಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ಡಿಕೆಶಿ ಶುಕ್ರವಾರ ಬೆಳಗಾವಿಗೆ ಪ್ರವಾಸ ಬೆಳೆಸಿದ್ದರಿಂದ ದಾಳಿಯನ್ನು ಮುಂದೂಡಲಾಯಿತು.ಇಂದು 14 ಕಡೆ ದಾಳಿ ನಡೆಸಲಾಗಿದ್ದು ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಡಿಕೆಶಿ ಅರೆಸ್ಟ್‌ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!  
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!