ದಾಳಿಗೆ ಮೊದಲೇ ನಡೆದಿತ್ತು ಪ್ಲಾನ್; ಕೊನೆ ಕ್ಷಣದಲ್ಲಿ ಸಿಬಿಐ ಪ್ಲಾನ್ ಬದಲಿಸಿದ್ದೇಕೆ?

ದಾಳಿಗೆ ಮೊದಲೇ ನಡೆದಿತ್ತು ಪ್ಲಾನ್; ಕೊನೆ ಕ್ಷಣದಲ್ಲಿ ಸಿಬಿಐ ಪ್ಲಾನ್ ಬದಲಿಸಿದ್ದೇಕೆ?

Suvarna News   | Asianet News
Published : Oct 05, 2020, 02:09 PM IST

ಡಿಕೆಶಿ ಮನೆ ದಾಳಿ ಮಾಡಲು ಸಿಬಿಐ ಮೊದಲೇ ಪ್ರೀ ಪ್ಲಾನ್ ನಡೆಸಿತ್ತು. ಶುಕ್ರವಾರ ದಾಳಿ ನಡೆಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಸಿಬಿಐ ಪ್ಲಾನ್ ಬದಲಾಯಿಸಿದೆ. 

ಬೆಂಗಳೂರು (ಅ. 05): ಡಿಕೆ ಶಿವಕುಮಾರ್ ಕೋಡಿಹಳ್ಳಿ, ಆವಲಹಳ್ಳಿ ನಿವಾಸ ಸೇರಿದಂತೆ ಇವರಿಗೆ ಸಂಬಂಧಿಸಿದ 14 ಕಡೆ ಇಂದು ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಂಬೈನ ಮನೆಯಲ್ಲಿ 3 ಕೋಟಿ, ದೆಹಲಿಯ ಫ್ಲಾಟ್‌ನಲ್ಲಿ 50 ಲಕ್ಷ ರೂ, ಹಾಗೂ ಬೆಂಗಳೂರು ಮನೆಯಲ್ಲಿಯೂ ಲಕ್ಷಾಂತರ ರೂಪಾಯಿ ಹಾಗೂ ಚಿನ್ನಾಭರಣಗಳು ಪತ್ತೆಯಾಗಿವೆ ಎನ್ನಲಾಗಿದೆ. 

ಡಿಕೆಶಿ ಮನೆ ದಾಳಿ ಮಾಡಲು ಸಿಬಿಐ ಮೊದಲೇ ಪ್ರೀ ಪ್ಲಾನ್ ನಡೆಸಿತ್ತು. ಶುಕ್ರವಾರ ದಾಳಿ ನಡೆಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ಡಿಕೆಶಿ ಶುಕ್ರವಾರ ಬೆಳಗಾವಿಗೆ ಪ್ರವಾಸ ಬೆಳೆಸಿದ್ದರಿಂದ ದಾಳಿಯನ್ನು ಮುಂದೂಡಲಾಯಿತು.ಇಂದು 14 ಕಡೆ ದಾಳಿ ನಡೆಸಲಾಗಿದ್ದು ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಡಿಕೆಶಿ ಅರೆಸ್ಟ್‌ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!  
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ