ಕನಕಪುರ ಬಂಡೆ ಸಾಮ್ರಾಜ್ಯದ ಮೇಲೆ ಸಿಬಿಐ ದಾಳಿ; ಸಿಕ್ಕಿದ್ದೇನು? ನಡೆದಿದ್ದೇನು?

ಕನಕಪುರ ಬಂಡೆ ಸಾಮ್ರಾಜ್ಯದ ಮೇಲೆ ಸಿಬಿಐ ದಾಳಿ; ಸಿಕ್ಕಿದ್ದೇನು? ನಡೆದಿದ್ದೇನು?

Published : Oct 07, 2020, 07:21 PM IST

ಕನಕಪುರ ಬಂಡೆ ಸಾಮ್ರಾಜ್ಯದ ಮೇಲೆ ಸಿಬಿಐ ದಾಳಿ ಮಾಡಿ, ಕೆಪಿಸಿಸಿ ಸಾರಥಿಗೆ ಶಾಕ್ ನೀಡಿದೆ. ಶಿರಾ, ಆರ್‌ಆರ್‌ ನಗರ ಉಪಚುನಾವಣಾ ಸಂದರ್ಭದಲ್ಲಿ ಈ ದಾಳಿ ನಡೆದಿರುವುದು ರಾಜಕೀಯವಾಗಿ ಸಂಚಲನ ಮೂಡಿಸಿದೆ. 
 

ಬೆಂಗಳೂರು (ಅ. 07): ಕನಕಪುರ ಬಂಡೆ ಸಾಮ್ರಾಜ್ಯದ ಮೇಲೆ ಸಿಬಿಐ ದಾಳಿ ಮಾಡಿ, ಕೆಪಿಸಿಸಿ ಸಾರಥಿಗೆ ಶಾಕ್ ನೀಡಿದೆ. ಶಿರಾ, ಆರ್‌ಆರ್‌ ನಗರ ಉಪಚುನಾವಣಾ ಸಂದರ್ಭದಲ್ಲಿ ಈ ದಾಳಿ ನಡೆದಿರುವುದು ರಾಜಕೀಯವಾಗಿ ಸಂಚಲನ ಮೂಡಿಸಿದೆ. 

ಡಿಕೆಶಿಗೆ ಸಂಬಂಧಿಸಿದ 14 ಕಡೆ ಸಿಬಿಐ ದಾಳಿ ನಡೆದಿದ್ದು ಅಪಾರ ಪ್ರಮಾಣದ ಹಣ, ಚಿನ್ನಾಭರಣಗಳು, ದಾಖಲೆಗಳನ್ನು ವಶಕ್ಕೆ ಪಡೆದಿದೆ. ದಾಳಿ ವೇಳೆ  ಆಪ್ತನಿಗೆ ಅಧಿಕಾರಿಗಳು ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಡಿಕೆಶಿ ಆರೋಪ ಮಾಡಿದ್ದಾರೆ. ಜೊತೆಗೆ ತಾಯಿ ಗೌರಮ್ಮ ಅವರಿಗೂ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.  ದಾಳಿ ಪಿನ್ ಟು ಪಿನ್ ಮಾಹಿತಿ ಇಲ್ಲಿದೆ ನೋಡಿ..!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!