ಕನಕಪುರ ಬಂಡೆ ಸಾಮ್ರಾಜ್ಯದ ಮೇಲೆ ಸಿಬಿಐ ದಾಳಿ; ಸಿಕ್ಕಿದ್ದೇನು? ನಡೆದಿದ್ದೇನು?

ಕನಕಪುರ ಬಂಡೆ ಸಾಮ್ರಾಜ್ಯದ ಮೇಲೆ ಸಿಬಿಐ ದಾಳಿ; ಸಿಕ್ಕಿದ್ದೇನು? ನಡೆದಿದ್ದೇನು?

Published : Oct 07, 2020, 07:21 PM IST

ಕನಕಪುರ ಬಂಡೆ ಸಾಮ್ರಾಜ್ಯದ ಮೇಲೆ ಸಿಬಿಐ ದಾಳಿ ಮಾಡಿ, ಕೆಪಿಸಿಸಿ ಸಾರಥಿಗೆ ಶಾಕ್ ನೀಡಿದೆ. ಶಿರಾ, ಆರ್‌ಆರ್‌ ನಗರ ಉಪಚುನಾವಣಾ ಸಂದರ್ಭದಲ್ಲಿ ಈ ದಾಳಿ ನಡೆದಿರುವುದು ರಾಜಕೀಯವಾಗಿ ಸಂಚಲನ ಮೂಡಿಸಿದೆ. 
 

ಬೆಂಗಳೂರು (ಅ. 07): ಕನಕಪುರ ಬಂಡೆ ಸಾಮ್ರಾಜ್ಯದ ಮೇಲೆ ಸಿಬಿಐ ದಾಳಿ ಮಾಡಿ, ಕೆಪಿಸಿಸಿ ಸಾರಥಿಗೆ ಶಾಕ್ ನೀಡಿದೆ. ಶಿರಾ, ಆರ್‌ಆರ್‌ ನಗರ ಉಪಚುನಾವಣಾ ಸಂದರ್ಭದಲ್ಲಿ ಈ ದಾಳಿ ನಡೆದಿರುವುದು ರಾಜಕೀಯವಾಗಿ ಸಂಚಲನ ಮೂಡಿಸಿದೆ. 

ಡಿಕೆಶಿಗೆ ಸಂಬಂಧಿಸಿದ 14 ಕಡೆ ಸಿಬಿಐ ದಾಳಿ ನಡೆದಿದ್ದು ಅಪಾರ ಪ್ರಮಾಣದ ಹಣ, ಚಿನ್ನಾಭರಣಗಳು, ದಾಖಲೆಗಳನ್ನು ವಶಕ್ಕೆ ಪಡೆದಿದೆ. ದಾಳಿ ವೇಳೆ  ಆಪ್ತನಿಗೆ ಅಧಿಕಾರಿಗಳು ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಡಿಕೆಶಿ ಆರೋಪ ಮಾಡಿದ್ದಾರೆ. ಜೊತೆಗೆ ತಾಯಿ ಗೌರಮ್ಮ ಅವರಿಗೂ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.  ದಾಳಿ ಪಿನ್ ಟು ಪಿನ್ ಮಾಹಿತಿ ಇಲ್ಲಿದೆ ನೋಡಿ..!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!