ಕನಕಪುರ ಬಂಡೆ ಸಾಮ್ರಾಜ್ಯದ ಮೇಲೆ ಸಿಬಿಐ ದಾಳಿ; ಸಿಕ್ಕಿದ್ದೇನು? ನಡೆದಿದ್ದೇನು?

ಕನಕಪುರ ಬಂಡೆ ಸಾಮ್ರಾಜ್ಯದ ಮೇಲೆ ಸಿಬಿಐ ದಾಳಿ; ಸಿಕ್ಕಿದ್ದೇನು? ನಡೆದಿದ್ದೇನು?

Published : Oct 07, 2020, 07:21 PM IST

ಕನಕಪುರ ಬಂಡೆ ಸಾಮ್ರಾಜ್ಯದ ಮೇಲೆ ಸಿಬಿಐ ದಾಳಿ ಮಾಡಿ, ಕೆಪಿಸಿಸಿ ಸಾರಥಿಗೆ ಶಾಕ್ ನೀಡಿದೆ. ಶಿರಾ, ಆರ್‌ಆರ್‌ ನಗರ ಉಪಚುನಾವಣಾ ಸಂದರ್ಭದಲ್ಲಿ ಈ ದಾಳಿ ನಡೆದಿರುವುದು ರಾಜಕೀಯವಾಗಿ ಸಂಚಲನ ಮೂಡಿಸಿದೆ. 
 

ಬೆಂಗಳೂರು (ಅ. 07): ಕನಕಪುರ ಬಂಡೆ ಸಾಮ್ರಾಜ್ಯದ ಮೇಲೆ ಸಿಬಿಐ ದಾಳಿ ಮಾಡಿ, ಕೆಪಿಸಿಸಿ ಸಾರಥಿಗೆ ಶಾಕ್ ನೀಡಿದೆ. ಶಿರಾ, ಆರ್‌ಆರ್‌ ನಗರ ಉಪಚುನಾವಣಾ ಸಂದರ್ಭದಲ್ಲಿ ಈ ದಾಳಿ ನಡೆದಿರುವುದು ರಾಜಕೀಯವಾಗಿ ಸಂಚಲನ ಮೂಡಿಸಿದೆ. 

ಡಿಕೆಶಿಗೆ ಸಂಬಂಧಿಸಿದ 14 ಕಡೆ ಸಿಬಿಐ ದಾಳಿ ನಡೆದಿದ್ದು ಅಪಾರ ಪ್ರಮಾಣದ ಹಣ, ಚಿನ್ನಾಭರಣಗಳು, ದಾಖಲೆಗಳನ್ನು ವಶಕ್ಕೆ ಪಡೆದಿದೆ. ದಾಳಿ ವೇಳೆ  ಆಪ್ತನಿಗೆ ಅಧಿಕಾರಿಗಳು ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಡಿಕೆಶಿ ಆರೋಪ ಮಾಡಿದ್ದಾರೆ. ಜೊತೆಗೆ ತಾಯಿ ಗೌರಮ್ಮ ಅವರಿಗೂ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.  ದಾಳಿ ಪಿನ್ ಟು ಪಿನ್ ಮಾಹಿತಿ ಇಲ್ಲಿದೆ ನೋಡಿ..!

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?