ಸಂಕಷ್ಟದಲ್ಲಿ ಸ್ವೀಟಿ;  ರಾಧಿಕಾ ಕುಮಾರಸ್ವಾಮಿ ಆಸ್ತಿ ಸೀಜ್ ಮಾಡುತ್ತಾ ಸಿಸಿಬಿ..?

ಸಂಕಷ್ಟದಲ್ಲಿ ಸ್ವೀಟಿ; ರಾಧಿಕಾ ಕುಮಾರಸ್ವಾಮಿ ಆಸ್ತಿ ಸೀಜ್ ಮಾಡುತ್ತಾ ಸಿಸಿಬಿ..?

Suvarna News   | Asianet News
Published : Jan 08, 2021, 10:39 AM IST

ಹಲವರಿಗೆ ವಂಚನೆ ಮಾಡಿರುವ ಆರೋಪ ಹೊತ್ತಿರುವ ಯುವರಾಜ್, ಆ ಹಣವನ್ನು ರಾಧಿಕಾಗೆ ವರ್ಗಾಯಿಸಿದ್ದ ಎನ್ನಲಾಗಿದೆ. ಹಾಗಾಗಿ ಸಿಸಿಬಿ ರಾಧಿಕಾ ಅಕೌಂಟನ್ನು ಸೀಜ್ ಮಾಡಲಿದೆ. ಒಂದು ವೇಲೆ ಖರ್ಚು ಮಾಡಿದ್ದರೂ ಅದನ್ನು ವಸೂಲಿ ಮಾಡಲಿದೆ ಸಿಸಿಬಿ. 

ಬೆಂಗಳೂರು (ಜ. 08): ವಂಚಕ ಯುವರಾಜ್‌ ಜತೆ ಹಣಕಾಸು ವ್ಯವಹಾರ ಬೆಳಕಿಗೆ ಬಂದ ಬೆನ್ನಲ್ಲೇ ಪ್ರಕರಣ ಸಂಬಂಧ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ನೋಟಿಸ್‌ ನೀಡಿದೆ. ಜೊತೆಗೆ ರಾಧಿಕಾಗೆ ಇನ್ನೊಂದು ಸಂಕಷ್ಟ ಎದುರಾಗಿದೆ. ಹಲವರಿಗೆ ವಂಚನೆ ಮಾಡಿರುವ ಆರೋಪ ಹೊತ್ತಿರುವ ಯುವರಾಜ್, ಆ ಹಣವನ್ನು ರಾಧಿಕಾಗೆ ವರ್ಗಾಯಿಸಿದ್ದ ಎನ್ನಲಾಗಿದೆ. ಹಾಗಾಗಿ ಸಿಸಿಬಿ ರಾಧಿಕಾ ಅಕೌಂಟನ್ನು ಸೀಜ್ ಮಾಡಲಿದೆ. ಒಂದು ವೇಲೆ ಖರ್ಚು ಮಾಡಿದ್ದರೂ ಅದನ್ನು ವಸೂಲಿ ಮಾಡಲಿದೆ ಸಿಸಿಬಿ. ದಾಖಲೆಗಳ ಪ್ರಕಾರ 1 ಕೋಟಿ 25 ಲಕ್ಷ ಹಣ ವಾಪಸ್ ಬರಬೇಕಾಗಿದೆ. 


 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!