ಸಂಕಷ್ಟದಲ್ಲಿ ಸ್ವೀಟಿ;  ರಾಧಿಕಾ ಕುಮಾರಸ್ವಾಮಿ ಆಸ್ತಿ ಸೀಜ್ ಮಾಡುತ್ತಾ ಸಿಸಿಬಿ..?

ಸಂಕಷ್ಟದಲ್ಲಿ ಸ್ವೀಟಿ; ರಾಧಿಕಾ ಕುಮಾರಸ್ವಾಮಿ ಆಸ್ತಿ ಸೀಜ್ ಮಾಡುತ್ತಾ ಸಿಸಿಬಿ..?

Suvarna News   | Asianet News
Published : Jan 08, 2021, 10:39 AM IST

ಹಲವರಿಗೆ ವಂಚನೆ ಮಾಡಿರುವ ಆರೋಪ ಹೊತ್ತಿರುವ ಯುವರಾಜ್, ಆ ಹಣವನ್ನು ರಾಧಿಕಾಗೆ ವರ್ಗಾಯಿಸಿದ್ದ ಎನ್ನಲಾಗಿದೆ. ಹಾಗಾಗಿ ಸಿಸಿಬಿ ರಾಧಿಕಾ ಅಕೌಂಟನ್ನು ಸೀಜ್ ಮಾಡಲಿದೆ. ಒಂದು ವೇಲೆ ಖರ್ಚು ಮಾಡಿದ್ದರೂ ಅದನ್ನು ವಸೂಲಿ ಮಾಡಲಿದೆ ಸಿಸಿಬಿ. 

ಬೆಂಗಳೂರು (ಜ. 08): ವಂಚಕ ಯುವರಾಜ್‌ ಜತೆ ಹಣಕಾಸು ವ್ಯವಹಾರ ಬೆಳಕಿಗೆ ಬಂದ ಬೆನ್ನಲ್ಲೇ ಪ್ರಕರಣ ಸಂಬಂಧ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ನೋಟಿಸ್‌ ನೀಡಿದೆ. ಜೊತೆಗೆ ರಾಧಿಕಾಗೆ ಇನ್ನೊಂದು ಸಂಕಷ್ಟ ಎದುರಾಗಿದೆ. ಹಲವರಿಗೆ ವಂಚನೆ ಮಾಡಿರುವ ಆರೋಪ ಹೊತ್ತಿರುವ ಯುವರಾಜ್, ಆ ಹಣವನ್ನು ರಾಧಿಕಾಗೆ ವರ್ಗಾಯಿಸಿದ್ದ ಎನ್ನಲಾಗಿದೆ. ಹಾಗಾಗಿ ಸಿಸಿಬಿ ರಾಧಿಕಾ ಅಕೌಂಟನ್ನು ಸೀಜ್ ಮಾಡಲಿದೆ. ಒಂದು ವೇಲೆ ಖರ್ಚು ಮಾಡಿದ್ದರೂ ಅದನ್ನು ವಸೂಲಿ ಮಾಡಲಿದೆ ಸಿಸಿಬಿ. ದಾಖಲೆಗಳ ಪ್ರಕಾರ 1 ಕೋಟಿ 25 ಲಕ್ಷ ಹಣ ವಾಪಸ್ ಬರಬೇಕಾಗಿದೆ. 


 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ