ಸಂಕಷ್ಟದಲ್ಲಿ ಸ್ವೀಟಿ;  ರಾಧಿಕಾ ಕುಮಾರಸ್ವಾಮಿ ಆಸ್ತಿ ಸೀಜ್ ಮಾಡುತ್ತಾ ಸಿಸಿಬಿ..?

ಸಂಕಷ್ಟದಲ್ಲಿ ಸ್ವೀಟಿ; ರಾಧಿಕಾ ಕುಮಾರಸ್ವಾಮಿ ಆಸ್ತಿ ಸೀಜ್ ಮಾಡುತ್ತಾ ಸಿಸಿಬಿ..?

Published : Jan 08, 2021, 10:39 AM IST

ಹಲವರಿಗೆ ವಂಚನೆ ಮಾಡಿರುವ ಆರೋಪ ಹೊತ್ತಿರುವ ಯುವರಾಜ್, ಆ ಹಣವನ್ನು ರಾಧಿಕಾಗೆ ವರ್ಗಾಯಿಸಿದ್ದ ಎನ್ನಲಾಗಿದೆ. ಹಾಗಾಗಿ ಸಿಸಿಬಿ ರಾಧಿಕಾ ಅಕೌಂಟನ್ನು ಸೀಜ್ ಮಾಡಲಿದೆ. ಒಂದು ವೇಲೆ ಖರ್ಚು ಮಾಡಿದ್ದರೂ ಅದನ್ನು ವಸೂಲಿ ಮಾಡಲಿದೆ ಸಿಸಿಬಿ. 

ಬೆಂಗಳೂರು (ಜ. 08): ವಂಚಕ ಯುವರಾಜ್‌ ಜತೆ ಹಣಕಾಸು ವ್ಯವಹಾರ ಬೆಳಕಿಗೆ ಬಂದ ಬೆನ್ನಲ್ಲೇ ಪ್ರಕರಣ ಸಂಬಂಧ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ನೋಟಿಸ್‌ ನೀಡಿದೆ. ಜೊತೆಗೆ ರಾಧಿಕಾಗೆ ಇನ್ನೊಂದು ಸಂಕಷ್ಟ ಎದುರಾಗಿದೆ. ಹಲವರಿಗೆ ವಂಚನೆ ಮಾಡಿರುವ ಆರೋಪ ಹೊತ್ತಿರುವ ಯುವರಾಜ್, ಆ ಹಣವನ್ನು ರಾಧಿಕಾಗೆ ವರ್ಗಾಯಿಸಿದ್ದ ಎನ್ನಲಾಗಿದೆ. ಹಾಗಾಗಿ ಸಿಸಿಬಿ ರಾಧಿಕಾ ಅಕೌಂಟನ್ನು ಸೀಜ್ ಮಾಡಲಿದೆ. ಒಂದು ವೇಲೆ ಖರ್ಚು ಮಾಡಿದ್ದರೂ ಅದನ್ನು ವಸೂಲಿ ಮಾಡಲಿದೆ ಸಿಸಿಬಿ. ದಾಖಲೆಗಳ ಪ್ರಕಾರ 1 ಕೋಟಿ 25 ಲಕ್ಷ ಹಣ ವಾಪಸ್ ಬರಬೇಕಾಗಿದೆ. 


 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!