Apr 24, 2020, 2:05 PM IST
ಬೆಂಗಳೂರು (ಏ. 24): ಆನ್ಲೈನ್ ಮೂಲಕ ಸಿಗರೇಟ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 30 ಸಾವಿರ ಮೌಲ್ಯದ ಸಿಗರೇಟ್ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಲಾಕ್ಡೌನ್ನಿಂದ ಕಾರ್ಮಿಕರು ಅತಂತ್ರ: ಊರುಗಳಿಗೆ ಹೋಗಲು ಅವಕಾಶ ಮಾಡಿ ಕೊಡಿ ಎಂದು ಅಳಲು
ಬಾಗಲಕೋಟೆಯಲ್ಲಿ ಲಾಕ್ಡೌನ್ಗೆ ಜನ ಡೋಂಟ್ ಕೇರ್ ಎಂದಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ತರಕಾರಿ ಖರೀದಿಯಲ್ಲಿ ಭಾಗಿಯಾಗಿದ್ದಾರೆ. ಅಧಿಕಾರಿಗಳು ಸುಸ್ತೋ ಸುಸ್ತು! ಅನವಶ್ಯಕವಾಗಿ ಹೊರ ಬಂದವರಿಗೆ ಪೊಲೀಸರು ಬಸ್ಕಿ ಶಿಕ್ಷೆ ಕೊಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಬೈಕ್, ಕಾರು ಜಪ್ತಿ ಮಾಡಲಾಗಿದೆ.