ಅವಧೂತ ವಿನಯ್ ಗುರೂಜಿಗೆ ಬ್ಲ್ಯಾಕ್‌ಮೇಲ್; ಐವರು ಅಂದರ್!

ಅವಧೂತ ವಿನಯ್ ಗುರೂಜಿಗೆ ಬ್ಲ್ಯಾಕ್‌ಮೇಲ್; ಐವರು ಅಂದರ್!

Suvarna News   | Asianet News
Published : Mar 07, 2020, 12:55 PM ISTUpdated : Mar 07, 2020, 05:43 PM IST

ವಿನಯ್ ಗುರೂಜಿ ಅವರನ್ನು ಬ್ಲಾಕ್ ಮೇಲ್ ಮಾಡಲು ಹೋದ ಐವರು ಅಂದರ್ ಆಗಿದ್ದಾರೆ. 20-30 ಲಕ್ಷದವರೆಗೆ ಬ್ಲಾಕ್ ಮೇಲ್ ಮಾಡಲು ಹೋಗಿ ಸಿಕ್ಕಿ ಹಾಕಿಕೊಂಡಿದ್ದಾರೆ. 

ಬೆಂಗಳೂರು (ಮಾ. 07): ವಿನಯ್ ಗುರೂಜಿ ಅವರನ್ನು ಬ್ಲಾಕ್ ಮೇಲ್ ಮಾಡಲು ಹೋದ ಐವರು ಅಂದರ್ ಆಗಿದ್ದಾರೆ. 20-30 ಲಕ್ಷದವರೆಗೆ ಬ್ಲಾಕ್ ಮೇಲ್ ಮಾಡಲು ಹೋಗಿ ಸಿಕ್ಕಿ ಹಾಕಿಕೊಂಡಿದ್ದಾರೆ. 

ಕಾವೇರಿ ಎನ್ನುವ ಯೂಟ್ಯೂಬ್ ನಡೆಸುತ್ತಿದ್ದ ಐವರ ತಂಡವೊಂದು ವಿನಯ್ ಗುರೂಜಿ ಅವರಿಗೆ ಬ್ಲಾಕ್ ಮೇಲ್ ಮಾಡಲು ಮುಂದಾಗಿದ್ದರು. ಗುರೂಜಿ ಅವರ ಶಿಷ್ಯ ಪ್ರಶಾಂತ್ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಸಿಸಿಬಿ ಪೊಲೀಸರು ಐವರನ್ನು ಅರೆಸ್ಟ್ ಮಾಡಿದ್ದಾರೆ. 

"

ಮಾರ್ಚ್ 7ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!