Bengaluru: ಶುಶೃತಿ ಕೋ-ಆಪರೇಟಿವ್‌ ಸೊಸೈಟಿ ಮೇಲೆ ಸಿಸಿಬಿ ರೇಡ್‌

Bengaluru: ಶುಶೃತಿ ಕೋ-ಆಪರೇಟಿವ್‌ ಸೊಸೈಟಿ ಮೇಲೆ ಸಿಸಿಬಿ ರೇಡ್‌

Published : Oct 12, 2022, 07:40 PM IST

ನಗರದ 14 ಕಡೆಗಳಲ್ಲಿ ಇಂದು ಸಿಸಿಬಿ ದಾಳಿಯಾಗಿದೆ. ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಈ ದಾಳಿ ನಡೆದಿದೆ. 

ಬೆಂಗಳೂರು (ಅ.12): ನಗರದ 14 ಕಡೆಗಳಲ್ಲಿ ಇಂದು ಸಿಸಿಬಿ ದಾಳಿಯಾಗಿದೆ. ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಈ ದಾಳಿ ನಡೆದಿದೆ. ಐವರು ಎಸಿಪಿ 14 ಇನ್ಸ್‌ಪೆಕ್ಟರ್ ಸೇರಿ 60ಕ್ಕೂ ಹೆಚ್ಚು ಪೊಲೀಸರ ತಂಡದಿಂದ ಬೆಂಗಳೂರಿನ ವಿಲ್ಸನ್ ಗಾರ್ಡನ್, ಪೀಣ್ಯ, ರಾಜಗೋಪಾಲನಗರ, ಚಿಕ್ಕಜಾಲ ಸೇರಿದಂತೆ ನಗರದ ಹಲವೆಡೆ ದಾಳಿ ನಡೆದಿದೆ. ಹೂಡಿಕೆದಾರರಿಗೆ ಹಣ ವಾಪಸ್ ನೀಡದೆ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ನಗರದ ಹಲವೆಡೆ ಬ್ಯಾಂಕ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶುಶೃತಿ ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸ ಮೂರ್ತಿಯನ್ನು ಈ ಹಿಂದೆ ಬಂಧಿಸಲಾಗಿತ್ತು. ನಂತರ ಈ ಎಲ್ಲಾ ಕೇಸ್‌ಗಳನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಏಕಕಾಲಕ್ಕೆ ಬ್ಯಾಂಕ್‌ನ ಹಲವು ಶಾಖೆಗಳ ಮೇಲೆ ದಾಳಿ ನಡೆಸಲಾಗಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more