ರಾಜಕಾರಣಿಗಳನ್ನು ಹನಿಟ್ರ್ಯಾಪ್‌ಗೆ ಬೀಳಿಸಲು ಸೀಡಿ ಗ್ಯಾಂಗ್ ಖತರ್ನಾಕ್ ಸ್ಕೆಚ್..!

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ಗೆ ಬೀಳಿಸಲು ಸೀಡಿ ಗ್ಯಾಂಗ್ ಖತರ್ನಾಕ್ ಸ್ಕೆಚ್..!

Suvarna News   | Asianet News
Published : Apr 09, 2021, 10:21 AM ISTUpdated : Apr 09, 2021, 06:46 PM IST

ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ ಜಾರಕಿಹೊಳಿ ಇಮೇಜ್‌ಗೆ ದೊಡ್ಡ ಡ್ಯಾಮೇಜನ್ನೇ ಮಾಡಿದೆ. ತಮ್ಮ ಸಚಿವ ಸ್ಥಾನಕ್ಕೂ ರಾಜಿನಾಮೆ ಕೊಟ್ಟಾಗಿದೆ. ರಾಜಕೀಯವಾಗಿ ಮುಜುಗರ ಅನುಭವಿಸಿಯೂ ಆಗಿದೆ. ಎಸ್‌ಐಟಿ ವಿಚಾರಣೆಯೂ ಮುಂದುವರೆದಿದೆ. ಎಸ್‌ಐಟಿ ವಿಚಾರಣೆ ಸ್ಫೋಟಕ ವಿಚಾರಗಳು ಹೊರ ಬರುತ್ತಿದೆ. 

ಬೆಂಗಳೂರು (ಏ. 09): ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ ಜಾರಕಿಹೊಳಿ ಇಮೇಜ್‌ಗೆ ದೊಡ್ಡ ಡ್ಯಾಮೇಜನ್ನೇ ಮಾಡಿದೆ. ತಮ್ಮ ಸಚಿವ ಸ್ಥಾನಕ್ಕೂ ರಾಜಿನಾಮೆ ಕೊಟ್ಟಾಗಿದೆ. ರಾಜಕೀಯವಾಗಿ ಮುಜುಗರ ಅನುಭವಿಸಿಯೂ ಆಗಿದೆ. ಎಸ್‌ಐಟಿ ವಿಚಾರಣೆಯೂ ಮುಂದುವರೆದಿದೆ. ಎಸ್‌ಐಟಿ ವಿಚಾರಣೆ ಸ್ಫೋಟಕ ವಿಚಾರಗಳು ಹೊರ ಬರುತ್ತಿದೆ.

ಶಂಕಿತ ಕಿಂಗ್‌ಪಿನ್‌ಗಳು ಬರೀ ಜಾರಕಿಹೊಳಿಗೆ ಮಾತ್ರವಲ್ಲ, ಬೇರೆ ರಾಜಕಾರಣಿಗಳನ್ನೂ ಸಿಲುಕಿಸುವ ಹುನ್ನಾರ ನಡೆದಿತ್ತು. ಅವರ ಸೀಡಿಗಳನ್ನೂ ಮಾಡಲು ಈ ಗ್ಯಾಂಗ್ ಸ್ಕೆಚ್ ಹಾಕಿತ್ತು ಎಂಬ ವಿಚಾರ ಬಯಲಿಗೆ ಬಂದಿದೆ. ಅಷ್ಟಕ್ಕೂ ಈ ಗ್ಯಾಂಗ್‌ನ ಖತರ್ನಾಕ್ ಐಡಿಯಾ ಹೇಗಿತ್ತು..? ನೀವೇ ನೋಡಿ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!