ರಾಜಕಾರಣಿಗಳನ್ನು ಹನಿಟ್ರ್ಯಾಪ್‌ಗೆ ಬೀಳಿಸಲು ಸೀಡಿ ಗ್ಯಾಂಗ್ ಖತರ್ನಾಕ್ ಸ್ಕೆಚ್..!

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ಗೆ ಬೀಳಿಸಲು ಸೀಡಿ ಗ್ಯಾಂಗ್ ಖತರ್ನಾಕ್ ಸ್ಕೆಚ್..!

Suvarna News   | Asianet News
Published : Apr 09, 2021, 10:21 AM ISTUpdated : Apr 09, 2021, 06:46 PM IST

ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ ಜಾರಕಿಹೊಳಿ ಇಮೇಜ್‌ಗೆ ದೊಡ್ಡ ಡ್ಯಾಮೇಜನ್ನೇ ಮಾಡಿದೆ. ತಮ್ಮ ಸಚಿವ ಸ್ಥಾನಕ್ಕೂ ರಾಜಿನಾಮೆ ಕೊಟ್ಟಾಗಿದೆ. ರಾಜಕೀಯವಾಗಿ ಮುಜುಗರ ಅನುಭವಿಸಿಯೂ ಆಗಿದೆ. ಎಸ್‌ಐಟಿ ವಿಚಾರಣೆಯೂ ಮುಂದುವರೆದಿದೆ. ಎಸ್‌ಐಟಿ ವಿಚಾರಣೆ ಸ್ಫೋಟಕ ವಿಚಾರಗಳು ಹೊರ ಬರುತ್ತಿದೆ. 

ಬೆಂಗಳೂರು (ಏ. 09): ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ ಜಾರಕಿಹೊಳಿ ಇಮೇಜ್‌ಗೆ ದೊಡ್ಡ ಡ್ಯಾಮೇಜನ್ನೇ ಮಾಡಿದೆ. ತಮ್ಮ ಸಚಿವ ಸ್ಥಾನಕ್ಕೂ ರಾಜಿನಾಮೆ ಕೊಟ್ಟಾಗಿದೆ. ರಾಜಕೀಯವಾಗಿ ಮುಜುಗರ ಅನುಭವಿಸಿಯೂ ಆಗಿದೆ. ಎಸ್‌ಐಟಿ ವಿಚಾರಣೆಯೂ ಮುಂದುವರೆದಿದೆ. ಎಸ್‌ಐಟಿ ವಿಚಾರಣೆ ಸ್ಫೋಟಕ ವಿಚಾರಗಳು ಹೊರ ಬರುತ್ತಿದೆ.

ಶಂಕಿತ ಕಿಂಗ್‌ಪಿನ್‌ಗಳು ಬರೀ ಜಾರಕಿಹೊಳಿಗೆ ಮಾತ್ರವಲ್ಲ, ಬೇರೆ ರಾಜಕಾರಣಿಗಳನ್ನೂ ಸಿಲುಕಿಸುವ ಹುನ್ನಾರ ನಡೆದಿತ್ತು. ಅವರ ಸೀಡಿಗಳನ್ನೂ ಮಾಡಲು ಈ ಗ್ಯಾಂಗ್ ಸ್ಕೆಚ್ ಹಾಕಿತ್ತು ಎಂಬ ವಿಚಾರ ಬಯಲಿಗೆ ಬಂದಿದೆ. ಅಷ್ಟಕ್ಕೂ ಈ ಗ್ಯಾಂಗ್‌ನ ಖತರ್ನಾಕ್ ಐಡಿಯಾ ಹೇಗಿತ್ತು..? ನೀವೇ ನೋಡಿ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ