ರಾಜಕಾರಣಿಗಳನ್ನು ಹನಿಟ್ರ್ಯಾಪ್‌ಗೆ ಬೀಳಿಸಲು ಸೀಡಿ ಗ್ಯಾಂಗ್ ಖತರ್ನಾಕ್ ಸ್ಕೆಚ್..!

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ಗೆ ಬೀಳಿಸಲು ಸೀಡಿ ಗ್ಯಾಂಗ್ ಖತರ್ನಾಕ್ ಸ್ಕೆಚ್..!

Suvarna News   | Asianet News
Published : Apr 09, 2021, 10:21 AM ISTUpdated : Apr 09, 2021, 06:46 PM IST

ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ ಜಾರಕಿಹೊಳಿ ಇಮೇಜ್‌ಗೆ ದೊಡ್ಡ ಡ್ಯಾಮೇಜನ್ನೇ ಮಾಡಿದೆ. ತಮ್ಮ ಸಚಿವ ಸ್ಥಾನಕ್ಕೂ ರಾಜಿನಾಮೆ ಕೊಟ್ಟಾಗಿದೆ. ರಾಜಕೀಯವಾಗಿ ಮುಜುಗರ ಅನುಭವಿಸಿಯೂ ಆಗಿದೆ. ಎಸ್‌ಐಟಿ ವಿಚಾರಣೆಯೂ ಮುಂದುವರೆದಿದೆ. ಎಸ್‌ಐಟಿ ವಿಚಾರಣೆ ಸ್ಫೋಟಕ ವಿಚಾರಗಳು ಹೊರ ಬರುತ್ತಿದೆ. 

ಬೆಂಗಳೂರು (ಏ. 09): ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ ಜಾರಕಿಹೊಳಿ ಇಮೇಜ್‌ಗೆ ದೊಡ್ಡ ಡ್ಯಾಮೇಜನ್ನೇ ಮಾಡಿದೆ. ತಮ್ಮ ಸಚಿವ ಸ್ಥಾನಕ್ಕೂ ರಾಜಿನಾಮೆ ಕೊಟ್ಟಾಗಿದೆ. ರಾಜಕೀಯವಾಗಿ ಮುಜುಗರ ಅನುಭವಿಸಿಯೂ ಆಗಿದೆ. ಎಸ್‌ಐಟಿ ವಿಚಾರಣೆಯೂ ಮುಂದುವರೆದಿದೆ. ಎಸ್‌ಐಟಿ ವಿಚಾರಣೆ ಸ್ಫೋಟಕ ವಿಚಾರಗಳು ಹೊರ ಬರುತ್ತಿದೆ.

ಶಂಕಿತ ಕಿಂಗ್‌ಪಿನ್‌ಗಳು ಬರೀ ಜಾರಕಿಹೊಳಿಗೆ ಮಾತ್ರವಲ್ಲ, ಬೇರೆ ರಾಜಕಾರಣಿಗಳನ್ನೂ ಸಿಲುಕಿಸುವ ಹುನ್ನಾರ ನಡೆದಿತ್ತು. ಅವರ ಸೀಡಿಗಳನ್ನೂ ಮಾಡಲು ಈ ಗ್ಯಾಂಗ್ ಸ್ಕೆಚ್ ಹಾಕಿತ್ತು ಎಂಬ ವಿಚಾರ ಬಯಲಿಗೆ ಬಂದಿದೆ. ಅಷ್ಟಕ್ಕೂ ಈ ಗ್ಯಾಂಗ್‌ನ ಖತರ್ನಾಕ್ ಐಡಿಯಾ ಹೇಗಿತ್ತು..? ನೀವೇ ನೋಡಿ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ