ರಾಜಕಾರಣಿಗಳನ್ನು ಹನಿಟ್ರ್ಯಾಪ್‌ಗೆ ಬೀಳಿಸಲು ಸೀಡಿ ಗ್ಯಾಂಗ್ ಖತರ್ನಾಕ್ ಸ್ಕೆಚ್..!

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ಗೆ ಬೀಳಿಸಲು ಸೀಡಿ ಗ್ಯಾಂಗ್ ಖತರ್ನಾಕ್ ಸ್ಕೆಚ್..!

Suvarna News   | Asianet News
Published : Apr 09, 2021, 10:21 AM ISTUpdated : Apr 09, 2021, 06:46 PM IST

ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ ಜಾರಕಿಹೊಳಿ ಇಮೇಜ್‌ಗೆ ದೊಡ್ಡ ಡ್ಯಾಮೇಜನ್ನೇ ಮಾಡಿದೆ. ತಮ್ಮ ಸಚಿವ ಸ್ಥಾನಕ್ಕೂ ರಾಜಿನಾಮೆ ಕೊಟ್ಟಾಗಿದೆ. ರಾಜಕೀಯವಾಗಿ ಮುಜುಗರ ಅನುಭವಿಸಿಯೂ ಆಗಿದೆ. ಎಸ್‌ಐಟಿ ವಿಚಾರಣೆಯೂ ಮುಂದುವರೆದಿದೆ. ಎಸ್‌ಐಟಿ ವಿಚಾರಣೆ ಸ್ಫೋಟಕ ವಿಚಾರಗಳು ಹೊರ ಬರುತ್ತಿದೆ. 

ಬೆಂಗಳೂರು (ಏ. 09): ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ ಜಾರಕಿಹೊಳಿ ಇಮೇಜ್‌ಗೆ ದೊಡ್ಡ ಡ್ಯಾಮೇಜನ್ನೇ ಮಾಡಿದೆ. ತಮ್ಮ ಸಚಿವ ಸ್ಥಾನಕ್ಕೂ ರಾಜಿನಾಮೆ ಕೊಟ್ಟಾಗಿದೆ. ರಾಜಕೀಯವಾಗಿ ಮುಜುಗರ ಅನುಭವಿಸಿಯೂ ಆಗಿದೆ. ಎಸ್‌ಐಟಿ ವಿಚಾರಣೆಯೂ ಮುಂದುವರೆದಿದೆ. ಎಸ್‌ಐಟಿ ವಿಚಾರಣೆ ಸ್ಫೋಟಕ ವಿಚಾರಗಳು ಹೊರ ಬರುತ್ತಿದೆ.

ಶಂಕಿತ ಕಿಂಗ್‌ಪಿನ್‌ಗಳು ಬರೀ ಜಾರಕಿಹೊಳಿಗೆ ಮಾತ್ರವಲ್ಲ, ಬೇರೆ ರಾಜಕಾರಣಿಗಳನ್ನೂ ಸಿಲುಕಿಸುವ ಹುನ್ನಾರ ನಡೆದಿತ್ತು. ಅವರ ಸೀಡಿಗಳನ್ನೂ ಮಾಡಲು ಈ ಗ್ಯಾಂಗ್ ಸ್ಕೆಚ್ ಹಾಕಿತ್ತು ಎಂಬ ವಿಚಾರ ಬಯಲಿಗೆ ಬಂದಿದೆ. ಅಷ್ಟಕ್ಕೂ ಈ ಗ್ಯಾಂಗ್‌ನ ಖತರ್ನಾಕ್ ಐಡಿಯಾ ಹೇಗಿತ್ತು..? ನೀವೇ ನೋಡಿ. 

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!