ಯುವತಿ ನನ್ನ ಭೇಟಿಗೆ ಪ್ರಯತ್ನಿದ್ದು ನಿಜ, ಡಿಕೆಶಿ ಮೊದಲ ಪ್ರತಿಕ್ರಿಯೆ

ಯುವತಿ ನನ್ನ ಭೇಟಿಗೆ ಪ್ರಯತ್ನಿದ್ದು ನಿಜ, ಡಿಕೆಶಿ ಮೊದಲ ಪ್ರತಿಕ್ರಿಯೆ

Suvarna News   | Asianet News
Published : Mar 27, 2021, 02:44 PM ISTUpdated : Mar 27, 2021, 02:53 PM IST

ವಿವಾದಿತ ಸೀಡಿಯಲ್ಲಿರುವ ಯುವತಿ ಇಂದು 4 ನೇ ವಿಡಿಯೋ ರಿಲೀಸ್ ಮಾಡಿ ಕೆಲವೊಂದಿಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಶಂಕಿತ ಕಿಂಗ್‌ಪಿನ್ ನರೇಶ್ ಗೌಡ ಮೂಲಕ ಡಿಕೆ ಶಿವಕುಮಾರ್‌ರನ್ನು ಭೇಟಿ ಮಾಡಲು ಯತ್ನಿಸಿರುವುದಾಗಿ ಹೇಳಿದ್ದಾರೆ. ಈ ವಿಚಾರವಾಗಿ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಮಾ. 27): ವಿವಾದಿತ ಸೀಡಿಯಲ್ಲಿರುವ ಯುವತಿ ಇಂದು 4 ನೇ ವಿಡಿಯೋ ರಿಲೀಸ್ ಮಾಡಿ ಕೆಲವೊಂದಿಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಶಂಕಿತ ಕಿಂಗ್‌ಪಿನ್ ನರೇಶ್ ಗೌಡ ಮೂಲಕ ಡಿಕೆ ಶಿವಕುಮಾರ್‌ರನ್ನು ಭೇಟಿ ಮಾಡಲು ಯತ್ನಿಸಿರುವುದಾಗಿ ಹೇಳಿದ್ದಾರೆ. ಈ ವಿಚಾರವಾಗಿ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ.  'ರಾಜಕಾರಣಿಗಳು ಅಂದ ಮೇಲೆ ಸಮಸ್ಯೆಗಳನ್ನು ಹೊತ್ತು ಬರುವುದು ಕಾಮನ್. ಅದೇ ರೀತಿ ಆ ಹೆಣ್ಣು ಮಗಳು ಬಂದಿರಬಹುದು. ಅದನ್ನು ಇನ್ನೊಮ್ಮೆ ವಿಚಾರಿಸಬೇಕು' ಎಂದಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!