ಅನಾರೋಗ್ಯ ಕಾರಣ ಕೊಟ್ಟು ಎಸ್‌ಐಟಿ ವಿಚಾರಣೆಗೆ ಜಾರಕಿಹೊಳಿ ಗೈರು

Apr 2, 2021, 1:45 PM IST

ಬೆಂಗಳೂರು (ಏ. 01): ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅನಾರೋಗ್ಯ ಕಾರಣದಿಂದ ಎಸ್‌ಐಟಿ ವಿಚಾರಣೆ ಗೈರಾಗಿದ್ದಾರೆ. ಅನಾರೋಗ್ಯ ಕಾರಣದಿಂದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ವಕೀಲ ಶ್ಯಾಂ ಸುಂದರ್ ಅಧಿಕಾರಿಗಳಿಗೆ ಪತ್ರ ಸಲ್ಲಿಸಿದ್ಧಾರೆ. ಜಾರಕಿಹೊಳಿ ಇನ್ನೂ ಅಜ್ಞಾತ ಸ್ಥಳದಲ್ಲಿದ್ದು, ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.