ಉಲ್ಟಾ ಹೇಳಿಕೆ ವದಂತಿಗೆ ತೆರೆ ಎಳೆದ ಸೀಡಿ ಲೇಡಿ, ಮತ್ತೊಂದು ವಿಡಿಯೋ ರಿಲೀಸ್

ಉಲ್ಟಾ ಹೇಳಿಕೆ ವದಂತಿಗೆ ತೆರೆ ಎಳೆದ ಸೀಡಿ ಲೇಡಿ, ಮತ್ತೊಂದು ವಿಡಿಯೋ ರಿಲೀಸ್

Published : Apr 13, 2021, 09:47 AM IST

ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ ಎನ್ನಲಾಗಿದ್ದು, ಸೀಡಿ ಲೇಡಿ ಎಸ್‌ಐಟಿ ಎದುರು ಉಲ್ಟಾ ಹೇಳಿಕೆ ನೀಡಿದ್ದಾಳೆ ಎಂಬ ವದಂತಿ ಚರ್ಚೆ ಗ್ರಾಸವಾಗಿತ್ತು. 

ಬೆಂಗಳೂರು (ಏ. 13): ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ ಎನ್ನಲಾಗಿದ್ದು, ಸೀಡಿ ಲೇಡಿ ಎಸ್‌ಐಟಿ ಎದುರು ಉಲ್ಟಾ ಹೇಳಿಕೆ ನೀಡಿದ್ದಾಳೆ ಎಂಬ ವದಂತಿ ಚರ್ಚೆ ಗ್ರಾಸವಾಗಿತ್ತು. 

ಈ ಬಗ್ಗೆ ಯುವತಿ ಸ್ಪಷ್ಟನೆ ಕೊಟ್ಟಿದ್ದು, ನಾನು ಹನಿಟ್ರ್ಯಾಪ್ ಆರೋಪವನ್ನೂ ಮಾಡಿಲ್ಲ. ಉಲ್ಟಾ ಹೇಳಿಕೆಯನ್ನೂ ಕೊಟ್ಟಿಲ್ಲ. ನನ್ನ ಪೋಷಕರ ಜೊತೆ ಮಾತನಾಡಿದ್ದು ನಿಜ. ಹಾಗಂತ ಅವರು ನನ್ನ ಮನವೊಲಿಸಿಲ್ಲ. ಸೆಕ್ಷನ್ 164 ರ ಅಡಿ ಕೊಟ್ಟಿರುವ ಹೇಳಿಕೆಗೆ ಈಗಲೂ ಬದ್ಧ' ಎಂದು ವಿಡಿಯೋ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.  
 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?