ಸೀಡಿ ಶಂಕಿತ ಕಿಂಗ್‌ಪಿನ್‌ಗಳ ಸಂಪರ್ಕದಲ್ಲಿದ್ದಾಳಾ ಯುವತಿ..?

ಸೀಡಿ ಶಂಕಿತ ಕಿಂಗ್‌ಪಿನ್‌ಗಳ ಸಂಪರ್ಕದಲ್ಲಿದ್ದಾಳಾ ಯುವತಿ..?

Published : Mar 24, 2021, 09:58 AM ISTUpdated : Mar 24, 2021, 10:01 AM IST

ಮಾಜಿ ಸಚಿವರ ಸೀಡಿ ಪ್ರಕರಣದಲ್ಲಿ, ಶಂಕಿತ ಸೀಡಿಕೋರರ ಪತ್ತೆಗೆ ಇಳಿದಿರುವ ಎಸ್‌ಐಟಿ, ಕಾರ್ಯಾಚಾರಣೆ ಚುರುಕುಗೊಳಿಸಿದೆ. ಸೀಡಿ ಗ್ಯಾಂಗ್, ಹೊರರಾಜ್ಯಗಳಲ್ಲಿ ತಲೆಮರೆಸಿಕೊಂಡಿದೆ ಎನ್ನಲಾಗಿದೆ. ಇನ್ನು ಸೀಡಿ ಲೇಡಿ ಕೂಡಾ ದೂರು ಕೊಡಲು ಬರದೇ ಇರುವುದು ದೊಡ್ಡ ತಲೆನೋವಾಗಿದೆ.

ಬೆಂಗಳೂರು (ಮಾ. 24): ಮಾಜಿ ಸಚಿವರ ಸೀಡಿ ಪ್ರಕರಣದಲ್ಲಿ, ಶಂಕಿತ ಸೀಡಿಕೋರರ ಪತ್ತೆಗೆ ಇಳಿದಿರುವ ಎಸ್‌ಐಟಿ, ಕಾರ್ಯಾಚಾರಣೆ ಚುರುಕುಗೊಳಿಸಿದೆ. ಸೀಡಿ ಗ್ಯಾಂಗ್, ಹೊರರಾಜ್ಯಗಳಲ್ಲಿ ತಲೆಮರೆಸಿಕೊಂಡಿದೆ ಎನ್ನಲಾಗಿದೆ. ಇನ್ನು ಸೀಡಿ ಲೇಡಿ ಕೂಡಾ ದೂರು ಕೊಡಲು ಬರದೇ ಇರುವುದು ದೊಡ್ಡ ತಲೆನೋವಾಗಿದೆ. ಆಕೆ ಪೊಲಿಸರ ಕೈಗಾಗಲಿ, ಪೋಷಕರಿಗಾಗಲಿ ಸಿಗದೇ ಭೂಗತವಾಗಿದ್ದಾಳೆ. ಆಕೆಯನ್ನು ನರೇಶ್ ಗೌಡ ಹಾಗೂ ಶ್ರವಣ್ ಅವರ ಗುಂಪು ಕರೆದುಕೊಂಡು ಹೋಗಿದೆ ಎನ್ನಲಾಗಿದೆ. ಹಾಗಾದರೆ ಸೀಡಿ ಗ್ಯಾಂಗ್ ಜೊತೆಗೇ ಇದ್ದಾಳಾ ಸೀಡಿ ಲೇಡಿ..? 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!