ಸೀಡಿ ಶಂಕಿತ ಕಿಂಗ್‌ಪಿನ್‌ಗಳ ಸಂಪರ್ಕದಲ್ಲಿದ್ದಾಳಾ ಯುವತಿ..?

ಸೀಡಿ ಶಂಕಿತ ಕಿಂಗ್‌ಪಿನ್‌ಗಳ ಸಂಪರ್ಕದಲ್ಲಿದ್ದಾಳಾ ಯುವತಿ..?

Suvarna News   | Asianet News
Published : Mar 24, 2021, 09:58 AM ISTUpdated : Mar 24, 2021, 10:01 AM IST

ಮಾಜಿ ಸಚಿವರ ಸೀಡಿ ಪ್ರಕರಣದಲ್ಲಿ, ಶಂಕಿತ ಸೀಡಿಕೋರರ ಪತ್ತೆಗೆ ಇಳಿದಿರುವ ಎಸ್‌ಐಟಿ, ಕಾರ್ಯಾಚಾರಣೆ ಚುರುಕುಗೊಳಿಸಿದೆ. ಸೀಡಿ ಗ್ಯಾಂಗ್, ಹೊರರಾಜ್ಯಗಳಲ್ಲಿ ತಲೆಮರೆಸಿಕೊಂಡಿದೆ ಎನ್ನಲಾಗಿದೆ. ಇನ್ನು ಸೀಡಿ ಲೇಡಿ ಕೂಡಾ ದೂರು ಕೊಡಲು ಬರದೇ ಇರುವುದು ದೊಡ್ಡ ತಲೆನೋವಾಗಿದೆ.

ಬೆಂಗಳೂರು (ಮಾ. 24): ಮಾಜಿ ಸಚಿವರ ಸೀಡಿ ಪ್ರಕರಣದಲ್ಲಿ, ಶಂಕಿತ ಸೀಡಿಕೋರರ ಪತ್ತೆಗೆ ಇಳಿದಿರುವ ಎಸ್‌ಐಟಿ, ಕಾರ್ಯಾಚಾರಣೆ ಚುರುಕುಗೊಳಿಸಿದೆ. ಸೀಡಿ ಗ್ಯಾಂಗ್, ಹೊರರಾಜ್ಯಗಳಲ್ಲಿ ತಲೆಮರೆಸಿಕೊಂಡಿದೆ ಎನ್ನಲಾಗಿದೆ. ಇನ್ನು ಸೀಡಿ ಲೇಡಿ ಕೂಡಾ ದೂರು ಕೊಡಲು ಬರದೇ ಇರುವುದು ದೊಡ್ಡ ತಲೆನೋವಾಗಿದೆ. ಆಕೆ ಪೊಲಿಸರ ಕೈಗಾಗಲಿ, ಪೋಷಕರಿಗಾಗಲಿ ಸಿಗದೇ ಭೂಗತವಾಗಿದ್ದಾಳೆ. ಆಕೆಯನ್ನು ನರೇಶ್ ಗೌಡ ಹಾಗೂ ಶ್ರವಣ್ ಅವರ ಗುಂಪು ಕರೆದುಕೊಂಡು ಹೋಗಿದೆ ಎನ್ನಲಾಗಿದೆ. ಹಾಗಾದರೆ ಸೀಡಿ ಗ್ಯಾಂಗ್ ಜೊತೆಗೇ ಇದ್ದಾಳಾ ಸೀಡಿ ಲೇಡಿ..? 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ