ಇಡೀ ಲೈಂಗಿಕ ವಿವಾದಕ್ಕೆ ಡಿಕೆಶಿ ಕಾರಣ; ಸಾಕ್ಷ್ಯ ಬಿಡುಗಡೆಯಾದರೆ ಕೇಸ್ ಉಲ್ಟಾ ಹೊಡೆಯುತ್ತಾ?

ಇಡೀ ಲೈಂಗಿಕ ವಿವಾದಕ್ಕೆ ಡಿಕೆಶಿ ಕಾರಣ; ಸಾಕ್ಷ್ಯ ಬಿಡುಗಡೆಯಾದರೆ ಕೇಸ್ ಉಲ್ಟಾ ಹೊಡೆಯುತ್ತಾ?

Suvarna News   | Asianet News
Published : Mar 28, 2021, 09:26 AM ISTUpdated : Mar 28, 2021, 09:28 AM IST

ಸೀಡಿ ರಾಸಲೀಲೆ ಪ್ರಹಸನ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಎಸ್‌ಐಟಿ ಎದುರು ಯುವತಿಯ ಪೋಷಕರು ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಬಳಿಕ ಮಾಧ್ಯಮಗಳ ಎದುರು ನೀಡಿದ ಹೇಳಿಕೆ ಸಂಚಲನವನ್ನುಂಟು ಮಾಡಿದೆ.

ಬೆಂಗಳೂರು (ಮಾ. 28): ಸೀಡಿ ರಾಸಲೀಲೆ ಪ್ರಹಸನ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಎಸ್‌ಐಟಿ ಎದುರು ಯುವತಿಯ ಪೋಷಕರು ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಬಳಿಕ ಮಾಧ್ಯಮಗಳ ಎದುರು ನೀಡಿದ ಹೇಳಿಕೆ ಸಂಚಲನವನ್ನುಂಟು ಮಾಡಿದೆ.

'ಇಡೀ ಲೈಂಗಿಕ ವಿವಾದಕ್ಕೆ ಡಿಕೆ ಶಿವಕುಮಾರ್ ಅವರೇ ಕಾರಣ. ಅವರಿಂದಲೇ ಇದೆಲ್ಲಾ ಆಗಿದೆ. ಈ ಬಗ್ಗೆ ಎಸ್‌ಐಟಿಗೆ ಸಾಕ್ಷ್ಯ ಕೊಟ್ಟಿದ್ದೇವೆ. ಈ ರಾಜಕೀಯದೊಳಗೆ ಎಸ್ಟಿ ಹೆಣ್ಣು ಮಗಳನ್ನು ಇಟ್ಟುಕೊಂಡು ಯಾವ ತರ ರಾಜಕಾರಣ ಮಾಡುತ್ತಾರೆ ಅನ್ನೋದಕ್ಕರ ನಮ್ಮ ಮಗಳ ಪ್ರಕರಣವೇ ಉದಾಹರಣೆ' ಎಂದಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!