ಸೀಡಿ ಕೇಸ್‌ಗೆ ಮಹತ್ವದ ತಿರುವು, ಜಾರಕಿಹೊಳಿ ಬಂಧನ ಪಕ್ಕಾ.?

ಸೀಡಿ ಕೇಸ್‌ಗೆ ಮಹತ್ವದ ತಿರುವು, ಜಾರಕಿಹೊಳಿ ಬಂಧನ ಪಕ್ಕಾ.?

Suvarna News   | Asianet News
Published : Mar 31, 2021, 05:25 PM ISTUpdated : Mar 31, 2021, 05:58 PM IST

ಸೀಡಿ ಪ್ರಕರಣ ಸಂಬಂಧ ಯುವತಿ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗಿ ಸಿಆರ್‌ಪಿಸಿ ಸೆಕ್ಷನ್ 164 ರ ಅಡಿ ಹೇಳಿಕೆ ದಾಖಲಿಸಿದ್ದಾಳೆ. ಹೀಗಾಗಿ ಕೇಸ್ ಮಹತ್ವ ಪಡೆದಿದ್ದು, ಆರೋಪಿ ಬಂಧನ ಸಾಧ್ಯತೆಯೂ ಇದೆ.

ಬೆಂಗಳೂರು (ಮಾ. 31): ಸೀಡಿ ಪ್ರಕರಣ ಸಂಬಂಧ ಯುವತಿ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗಿ ಸಿಆರ್‌ಪಿಸಿ ಸೆಕ್ಷನ್ 164 ರ ಅಡಿ ಹೇಳಿಕೆ ದಾಖಲಿಸಿದ್ದಾಳೆ. ಹೀಗಾಗಿ ಕೇಸ್ ಮಹತ್ವ ಪಡೆದಿದ್ದು, ಆರೋಪಿ ಬಂಧನ ಸಾಧ್ಯತೆಯೂ ಇದೆ. ಹಾಗಾದರೆ ಏನಿದು  ಸಿಆರ್‌ಪಿಸಿ ಸೆಕ್ಷನ್ 164 ಎಂದು ನೋಡುವುದಾದರೆ, ಅಪರಾಧ ಪ್ರಕರಣಗಳಲ್ಲಿ ದೂರುದಾರರಾಗಲಿ ಅಥವಾ ಆರೋಪಿಯಾಗಲಿ ಮ್ಯಾಜಿಸ್ಪ್ರೇಟ್‌ ನ್ಯಾಯಾಧೀಶರ ಮುಂದೆ ಹಾಜರಾಗಿ ತಮ್ಮ ಪ್ರಮಾಣೀಕೃತ ಹೇಳಿಕೆ ದಾಖಲಿಸಲು ಅಪರಾಧ ದಂಡ ಪ್ರಕಿಯಾ ಸಂಹಿತೆ-1973ರ (ಸಿಆರ್‌ಪಿಸಿ) ಸೆಕ್ಷನ್‌ 164 ಅವಕಾಶ ಕಲ್ಪಿಸುತ್ತದೆ. ಈ ಸೆಕ್ಷನ್‌ ಅಡಿಯಲ್ಲಿ ದಾಖಲಿಸಿದ ಹೇಳಿಕೆ ಪ್ರಕರಣದ ಅತ್ಯಂತ ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸಲ್ಪಡುತ್ತದೆ. ಕಾನೂನಿನ ಚೌಕಟ್ಟಿನಲ್ಲಿ ಸಾಕಷ್ಟುಮಹತ್ವ ಹೊಂದಿರುತ್ತದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!