ಸೀಡಿ ಕೇಸ್‌ಗೆ ಮಹತ್ವದ ತಿರುವು, ಜಾರಕಿಹೊಳಿ ಬಂಧನ ಪಕ್ಕಾ.?

ಸೀಡಿ ಕೇಸ್‌ಗೆ ಮಹತ್ವದ ತಿರುವು, ಜಾರಕಿಹೊಳಿ ಬಂಧನ ಪಕ್ಕಾ.?

Suvarna News   | Asianet News
Published : Mar 31, 2021, 05:25 PM ISTUpdated : Mar 31, 2021, 05:58 PM IST

ಸೀಡಿ ಪ್ರಕರಣ ಸಂಬಂಧ ಯುವತಿ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗಿ ಸಿಆರ್‌ಪಿಸಿ ಸೆಕ್ಷನ್ 164 ರ ಅಡಿ ಹೇಳಿಕೆ ದಾಖಲಿಸಿದ್ದಾಳೆ. ಹೀಗಾಗಿ ಕೇಸ್ ಮಹತ್ವ ಪಡೆದಿದ್ದು, ಆರೋಪಿ ಬಂಧನ ಸಾಧ್ಯತೆಯೂ ಇದೆ.

ಬೆಂಗಳೂರು (ಮಾ. 31): ಸೀಡಿ ಪ್ರಕರಣ ಸಂಬಂಧ ಯುವತಿ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗಿ ಸಿಆರ್‌ಪಿಸಿ ಸೆಕ್ಷನ್ 164 ರ ಅಡಿ ಹೇಳಿಕೆ ದಾಖಲಿಸಿದ್ದಾಳೆ. ಹೀಗಾಗಿ ಕೇಸ್ ಮಹತ್ವ ಪಡೆದಿದ್ದು, ಆರೋಪಿ ಬಂಧನ ಸಾಧ್ಯತೆಯೂ ಇದೆ. ಹಾಗಾದರೆ ಏನಿದು  ಸಿಆರ್‌ಪಿಸಿ ಸೆಕ್ಷನ್ 164 ಎಂದು ನೋಡುವುದಾದರೆ, ಅಪರಾಧ ಪ್ರಕರಣಗಳಲ್ಲಿ ದೂರುದಾರರಾಗಲಿ ಅಥವಾ ಆರೋಪಿಯಾಗಲಿ ಮ್ಯಾಜಿಸ್ಪ್ರೇಟ್‌ ನ್ಯಾಯಾಧೀಶರ ಮುಂದೆ ಹಾಜರಾಗಿ ತಮ್ಮ ಪ್ರಮಾಣೀಕೃತ ಹೇಳಿಕೆ ದಾಖಲಿಸಲು ಅಪರಾಧ ದಂಡ ಪ್ರಕಿಯಾ ಸಂಹಿತೆ-1973ರ (ಸಿಆರ್‌ಪಿಸಿ) ಸೆಕ್ಷನ್‌ 164 ಅವಕಾಶ ಕಲ್ಪಿಸುತ್ತದೆ. ಈ ಸೆಕ್ಷನ್‌ ಅಡಿಯಲ್ಲಿ ದಾಖಲಿಸಿದ ಹೇಳಿಕೆ ಪ್ರಕರಣದ ಅತ್ಯಂತ ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸಲ್ಪಡುತ್ತದೆ. ಕಾನೂನಿನ ಚೌಕಟ್ಟಿನಲ್ಲಿ ಸಾಕಷ್ಟುಮಹತ್ವ ಹೊಂದಿರುತ್ತದೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?