ಸೀಡಿ ಕೇಸ್‌ಗೆ ಮಹತ್ವದ ತಿರುವು, ಜಾರಕಿಹೊಳಿ ಬಂಧನ ಪಕ್ಕಾ.?

ಸೀಡಿ ಕೇಸ್‌ಗೆ ಮಹತ್ವದ ತಿರುವು, ಜಾರಕಿಹೊಳಿ ಬಂಧನ ಪಕ್ಕಾ.?

Suvarna News   | Asianet News
Published : Mar 31, 2021, 05:25 PM ISTUpdated : Mar 31, 2021, 05:58 PM IST

ಸೀಡಿ ಪ್ರಕರಣ ಸಂಬಂಧ ಯುವತಿ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗಿ ಸಿಆರ್‌ಪಿಸಿ ಸೆಕ್ಷನ್ 164 ರ ಅಡಿ ಹೇಳಿಕೆ ದಾಖಲಿಸಿದ್ದಾಳೆ. ಹೀಗಾಗಿ ಕೇಸ್ ಮಹತ್ವ ಪಡೆದಿದ್ದು, ಆರೋಪಿ ಬಂಧನ ಸಾಧ್ಯತೆಯೂ ಇದೆ.

ಬೆಂಗಳೂರು (ಮಾ. 31): ಸೀಡಿ ಪ್ರಕರಣ ಸಂಬಂಧ ಯುವತಿ ಮ್ಯಾಜಿಸ್ಟ್ರೇಟ್ ಎದುರು ಹಾಜರಾಗಿ ಸಿಆರ್‌ಪಿಸಿ ಸೆಕ್ಷನ್ 164 ರ ಅಡಿ ಹೇಳಿಕೆ ದಾಖಲಿಸಿದ್ದಾಳೆ. ಹೀಗಾಗಿ ಕೇಸ್ ಮಹತ್ವ ಪಡೆದಿದ್ದು, ಆರೋಪಿ ಬಂಧನ ಸಾಧ್ಯತೆಯೂ ಇದೆ. ಹಾಗಾದರೆ ಏನಿದು  ಸಿಆರ್‌ಪಿಸಿ ಸೆಕ್ಷನ್ 164 ಎಂದು ನೋಡುವುದಾದರೆ, ಅಪರಾಧ ಪ್ರಕರಣಗಳಲ್ಲಿ ದೂರುದಾರರಾಗಲಿ ಅಥವಾ ಆರೋಪಿಯಾಗಲಿ ಮ್ಯಾಜಿಸ್ಪ್ರೇಟ್‌ ನ್ಯಾಯಾಧೀಶರ ಮುಂದೆ ಹಾಜರಾಗಿ ತಮ್ಮ ಪ್ರಮಾಣೀಕೃತ ಹೇಳಿಕೆ ದಾಖಲಿಸಲು ಅಪರಾಧ ದಂಡ ಪ್ರಕಿಯಾ ಸಂಹಿತೆ-1973ರ (ಸಿಆರ್‌ಪಿಸಿ) ಸೆಕ್ಷನ್‌ 164 ಅವಕಾಶ ಕಲ್ಪಿಸುತ್ತದೆ. ಈ ಸೆಕ್ಷನ್‌ ಅಡಿಯಲ್ಲಿ ದಾಖಲಿಸಿದ ಹೇಳಿಕೆ ಪ್ರಕರಣದ ಅತ್ಯಂತ ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸಲ್ಪಡುತ್ತದೆ. ಕಾನೂನಿನ ಚೌಕಟ್ಟಿನಲ್ಲಿ ಸಾಕಷ್ಟುಮಹತ್ವ ಹೊಂದಿರುತ್ತದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!