Russia-Ukraine Crisis: ವಾಪಸ್ಸಾದ ವಿದ್ಯಾರ್ಥಿಗಳನ್ನು ಭೇಟಿಯಾದ ಪ್ರಹ್ಲಾದ್ ಜೋಶಿ

Feb 27, 2022, 1:56 PM IST

ಬೆಂಗಳೂರು (ಫೆ. 27): ಇಂದು 12 ಮಂದಿ ವಿದ್ಯಾರ್ಥಿಗಳು ಇನ್ನೊಂದು ವಿಮಾನದಲ್ಲಿ ಆಗಮಿಸಿದ್ದಾರೆ. ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್ ಅಶೋಕ್ (R Ashok) ಬರಮಾಡಿಕೊಂಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡಾ ವಾಪಸ್ಸಾಸ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಸುರಕ್ಷತೆ ಬಗ್ಗೆ ವಿಚಾರಿಸಿದರು. 

Ukraine Crisis: ಈವರೆಗೆ 709 ಜನರನ್ನು ಏರ್‌ಲಿಫ್ಟ್ ಮಾಡಿದೆ ಭಾರತ

'ನಮ್ಮ ಸರ್ಕಾರ ಆಪರೇಶನ್ ಗಂಗಾ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಇನ್ನೂ ರಕ್ಷಣಾ ಕಾರ್ಯ ಮುಂದುವರೆಯಲಿದೆ. ನಮ್ಮ ಪ್ರಧಾನಿ ಮೋದಿಯವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ' ಎಂದು ಪ್ರಹ್ಲಾದ್ ಜೋಶಿ ಹೇಳಿದರು.