Russia-Ukraine Crisis: ವಾಪಸ್ಸಾದ ವಿದ್ಯಾರ್ಥಿಗಳನ್ನು ಭೇಟಿಯಾದ ಪ್ರಹ್ಲಾದ್ ಜೋಶಿ

Russia-Ukraine Crisis: ವಾಪಸ್ಸಾದ ವಿದ್ಯಾರ್ಥಿಗಳನ್ನು ಭೇಟಿಯಾದ ಪ್ರಹ್ಲಾದ್ ಜೋಶಿ

Published : Feb 27, 2022, 01:56 PM IST

ಇಂದು 12 ಮಂದಿ ವಿದ್ಯಾರ್ಥಿಗಳು ಇನ್ನೊಂದು ವಿಮಾನದಲ್ಲಿ ಆಗಮಿಸಿದ್ದಾರೆ. ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್ ಅಶೋಕ್ (R Ashok) ಬರಮಾಡಿಕೊಂಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡಾ ವಾಪಸ್ಸಾದ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಸುರಕ್ಷತೆ ಬಗ್ಗೆ ವಿಚಾರಿಸಿದರು. 

ಬೆಂಗಳೂರು (ಫೆ. 27): ಇಂದು 12 ಮಂದಿ ವಿದ್ಯಾರ್ಥಿಗಳು ಇನ್ನೊಂದು ವಿಮಾನದಲ್ಲಿ ಆಗಮಿಸಿದ್ದಾರೆ. ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್ ಅಶೋಕ್ (R Ashok) ಬರಮಾಡಿಕೊಂಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡಾ ವಾಪಸ್ಸಾಸ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಸುರಕ್ಷತೆ ಬಗ್ಗೆ ವಿಚಾರಿಸಿದರು. 

'ನಮ್ಮ ಸರ್ಕಾರ ಆಪರೇಶನ್ ಗಂಗಾ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಇನ್ನೂ ರಕ್ಷಣಾ ಕಾರ್ಯ ಮುಂದುವರೆಯಲಿದೆ. ನಮ್ಮ ಪ್ರಧಾನಿ ಮೋದಿಯವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ' ಎಂದು ಪ್ರಹ್ಲಾದ್ ಜೋಶಿ ಹೇಳಿದರು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more