Russia-Ukraine Crisis: ವಾಪಸ್ಸಾದ ವಿದ್ಯಾರ್ಥಿಗಳನ್ನು ಭೇಟಿಯಾದ ಪ್ರಹ್ಲಾದ್ ಜೋಶಿ

Russia-Ukraine Crisis: ವಾಪಸ್ಸಾದ ವಿದ್ಯಾರ್ಥಿಗಳನ್ನು ಭೇಟಿಯಾದ ಪ್ರಹ್ಲಾದ್ ಜೋಶಿ

Published : Feb 27, 2022, 01:56 PM IST

ಇಂದು 12 ಮಂದಿ ವಿದ್ಯಾರ್ಥಿಗಳು ಇನ್ನೊಂದು ವಿಮಾನದಲ್ಲಿ ಆಗಮಿಸಿದ್ದಾರೆ. ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್ ಅಶೋಕ್ (R Ashok) ಬರಮಾಡಿಕೊಂಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡಾ ವಾಪಸ್ಸಾದ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಸುರಕ್ಷತೆ ಬಗ್ಗೆ ವಿಚಾರಿಸಿದರು. 

ಬೆಂಗಳೂರು (ಫೆ. 27): ಇಂದು 12 ಮಂದಿ ವಿದ್ಯಾರ್ಥಿಗಳು ಇನ್ನೊಂದು ವಿಮಾನದಲ್ಲಿ ಆಗಮಿಸಿದ್ದಾರೆ. ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್ ಅಶೋಕ್ (R Ashok) ಬರಮಾಡಿಕೊಂಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡಾ ವಾಪಸ್ಸಾಸ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಸುರಕ್ಷತೆ ಬಗ್ಗೆ ವಿಚಾರಿಸಿದರು. 

'ನಮ್ಮ ಸರ್ಕಾರ ಆಪರೇಶನ್ ಗಂಗಾ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಇನ್ನೂ ರಕ್ಷಣಾ ಕಾರ್ಯ ಮುಂದುವರೆಯಲಿದೆ. ನಮ್ಮ ಪ್ರಧಾನಿ ಮೋದಿಯವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ' ಎಂದು ಪ್ರಹ್ಲಾದ್ ಜೋಶಿ ಹೇಳಿದರು. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more