Bengaluru: ಕಾಚರಕನಹಳ್ಳಿ ರಾಮ ದೇಗುಲಕ್ಕೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್‌ ಭೇಟಿ

Bengaluru: ಕಾಚರಕನಹಳ್ಳಿ ರಾಮ ದೇಗುಲಕ್ಕೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್‌ ಭೇಟಿ

Published : Apr 10, 2022, 03:06 PM ISTUpdated : Apr 10, 2022, 05:33 PM IST

ರಾಜಧಾನಿಯ ಹಲವೆಡೆ ಶ್ರೀರಾಮ ನವಮಿಯ ಸಡಗರ, ಶೋಭಾಯಾತ್ರೆಗೆ ಶ್ರೀರಾಮ ರಥ ಸಿದ್ಧಗೊಂಡಿದೆ. ಆರ್‌ಎಸ್‌ಎಸ್ ಕಾರ್ಯಕರ್ತರಿಂದ ಹೊಸಕೆರೆ ಹಳ್ಳಿಯಲ್ಲಿ ಶೋಭಾಯಾತ್ರೆ ನಡೆದಿದೆ. ಕಾಚರಕನಹಳ್ಳಿಯ ರಾಮನ ದೇಗುಲಕ್ಕೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಭೇಟಿ ನೀಡಿದ್ದಾರೆ. 
 

ಬೆಂಗಳೂರು (ಏ. 10): ರಾಜಧಾನಿಯ ಹಲವೆಡೆ ಶ್ರೀರಾಮ ನವಮಿಯ ಸಡಗರ, ಶೋಭಾಯಾತ್ರೆಗೆ ಶ್ರೀರಾಮ ರಥ ಸಿದ್ಧಗೊಂಡಿದೆ. ಆರ್‌ಎಸ್‌ಎಸ್ ಕಾರ್ಯಕರ್ತರಿಂದ ಹೊಸಕೆರೆ ಹಳ್ಳಿಯಲ್ಲಿ ಶೋಭಾಯಾತ್ರೆ ನಡೆದಿದೆ. ಕಾಚರಕನಹಳ್ಳಿಯ ರಾಮನ ದೇಗುಲಕ್ಕೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಭೇಟಿ ನೀಡಿದ್ದಾರೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಇಂದಿನಿಂದ 14 ರವರೆಗೆ ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more