ಡೇಂಜರ್‌ ಡೆಂಘಿ 2, ಮನೆಯಲ್ಲಿ ಮುಂಜಾಗ್ರತಾ ಕ್ರಮ ಹೇಗಿರಬೇಕು.? ವೈದ್ಯರ ಮಾತು

ಡೇಂಜರ್‌ ಡೆಂಘಿ 2, ಮನೆಯಲ್ಲಿ ಮುಂಜಾಗ್ರತಾ ಕ್ರಮ ಹೇಗಿರಬೇಕು.? ವೈದ್ಯರ ಮಾತು

Suvarna News   | Asianet News
Published : Sep 20, 2021, 02:30 PM ISTUpdated : Sep 20, 2021, 02:33 PM IST

ಒಂದೆಡೆ ಕೊರೋನಾ 3 ನೇ ಅಲೆ ಭೀತಿಯಲ್ಲಿದ್ದರೆ ಇನ್ನೊಂದೆಡೆ ಅಪಾಯಕಾರಿ ಮಾದರಿಯ ಡೆಂಘೀ ಜ್ವರ ಪತ್ತೆಯಾಗಿದೆ. 

ಬೆಂಗಳೂರು (ಸೆ. 20): ಒಂದೆಡೆ ಕೊರೋನಾ 3 ನೇ ಅಲೆ ಭೀತಿಯಲ್ಲಿದ್ದರೆ ಇನ್ನೊಂದೆಡೆ ಅಪಾಯಕಾರಿ ಮಾದರಿಯ ಡೆಂಘೀ ಜ್ವರ ಪತ್ತೆಯಾಗಿದೆ. ಕರ್ನಾಟಕ, ಆಂಧ್ರಪ್ರದೇಶ, ಗುಜರಾತ್‌, ಮಧ್ಯಪ್ರದೇಶ, ಕೇರಳ, ಉತ್ತರಪ್ರದೇಶ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನ, ತಮಿಳುನಾಡು, ತೆಲಂಗಾಣ ರಾಜ್ಯಗಳಲ್ಲಿ ಹೊಸ ಮಾದರಿಯ ಡೆಂಘೀ ಪತ್ತೆಯಾಗಿದೆ.

'ಇದು ತಾಜಾ ನೀರಿನಲ್ಲಿ ಮೊಟ್ಟೆ ಇಡುವ ಸೊಳ್ಳೆ. ಮನೆಯ ಮುಂದೆ ಹೂವಿನ ಕುಂಡ, ನೀರಿನ ತೊಟ್ಟಿಯಲ್ಲಿನ ನೀರನ್ನು ಖಾಲಿ ಮಾಡಿ. ಈ ಸೊಳ್ಳೆ ಹಗಲು ಹೊತ್ತು ಕಚ್ಚುತ್ತದೆ. ಸೆರೋ​ಟೈಪ್‌-2 ಡೆಂಘೀ ತಗು​ಲಿ​ದರೆ ಅತಿ​ಯಾದ ತಲೆ​ನೋವು, ಜ್ವರ, ವಾಂತಿ, ಆಯಾಸ, ಆಂತ​ರಿ​ಕ ರಕ್ತ​ಸ್ರಾವ ಆಗುವ ಭೀತಿ ಇರು​ತ್ತದೆ' ಎಂದು ತಜ್ಞ ವೈದ್ಯ ಡಾ,. ಆಂಜನಪ್ಪ ಸಲಹೆ ನೀಡಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!