ಹಣ ವಾಪಸ್ ಕೇಳಿದ ಗೋವಿಂದ ಬಾಬು ವಿರುದ್ದ ಚೈತ್ರಾ ಹೈಡ್ರಾಮ, ಐಟಿ ಇಡಿಗೆ ದೂರು!

ಹಣ ವಾಪಸ್ ಕೇಳಿದ ಗೋವಿಂದ ಬಾಬು ವಿರುದ್ದ ಚೈತ್ರಾ ಹೈಡ್ರಾಮ, ಐಟಿ ಇಡಿಗೆ ದೂರು!

Published : Sep 18, 2023, 10:49 PM IST

ಚೈತ್ರಾ ಕುಂದಾಪುರ ಪ್ರಕರಣ ಬಗೆದಷ್ಟು ಸ್ಫೋಟಕ ಮಾಹಿತಿ ಬಯಲು, ಕಾವೇರಿ ನದಿ ಹಂಚಿಕೆಯಲ್ಲಿ ಮತ್ತೆ ಕರ್ನಾಟಕಕ್ಕೆ ಹಿನ್ನಡೆ, ನೀರು ಹರಿಸಲು ಪ್ರಾದಿಕಾರ ರಾಜ್ಯಕ್ಕೆ ಸೂಚನೆ, ಸಿದ್ದು ಸರ್ಕಾರಕ್ಕೆ ಬಿಕೆ ಹರಿಪ್ರಸಾದ್ ಬಳಿಕ ರಾಜಣ್ಣ ತಲೆನೋವು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಉದ್ಯಮಿ ಗೋವಿಂದ್ ಬಾಬುಗೆ 5 ಕೋಟಿ ರೂಪಾಯಿ ಪಂಗನಾಮ ಹಾಕಿದ್ದ ಚೈತ್ರಾ ಕುಂದಾಪುರ ಇಲ್ಲ ಸಲ್ಲದ ಕಾರಣ ನೀಡಿ ತಪ್ಪಿಸಿಕೊಳ್ಳಲು ಆರಂಭಿಸುತ್ತಿದ್ದಂತೆ ದೂರು ದಾಖಲಾಗಿತ್ತು. ಚೈತ್ರಾ ವಿರುದ್ಧ ದೂರು ನೀಡಿದ ಗೋವಿಂದ ಬಾಬುಗೆ ಚೈತ್ರಾ ಐಟಿ ಹಾಗೂ ಇಡಿ ಬೆದರಿಕೆ ಹಾಕಿದ್ದರು. ಇಷ್ಟೇ ಅಲ್ಲ ಗೋವಿಂದ ಬಾಬು ಅಕ್ರಮವಾಗಿ ಹಣ ಸಂಪಾದಿಸಿದ್ದಾರೆ. ಆಕ್ರಮ ಆದಾಯಗಳಿಸಿದ್ದಾರೆ ಎಂದು ಐಟಿ ಹಾಗೂ ಇಡಿಗೆ ಚೈತ್ರಾ ಪತ್ರ ಬರೆದಿರುವುದು ಬಯಲಾಗಿದೆ.  ಚೈತ್ರಾ ಕುಂದಾಪುರ ತನಿಖೆಯಲ್ಲಿ ಬಗೆದಷ್ಟು ಸ್ಫೋಟಕ ಮಾಹಿತಿಗಳು ಬಯಲಾಗುತ್ತಿದೆ. ಇತ್ತ ಅಧಿಕಾರಿಗಳು ಚೈತ್ರಾ ಆಸ್ತಿಯನ್ನು ಮುಟ್ಟುಗೋಲು ಮಾಡಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more