ಹಣ ವಾಪಸ್ ಕೇಳಿದ ಗೋವಿಂದ ಬಾಬು ವಿರುದ್ದ ಚೈತ್ರಾ ಹೈಡ್ರಾಮ, ಐಟಿ ಇಡಿಗೆ ದೂರು!

ಹಣ ವಾಪಸ್ ಕೇಳಿದ ಗೋವಿಂದ ಬಾಬು ವಿರುದ್ದ ಚೈತ್ರಾ ಹೈಡ್ರಾಮ, ಐಟಿ ಇಡಿಗೆ ದೂರು!

Published : Sep 18, 2023, 10:49 PM IST

ಚೈತ್ರಾ ಕುಂದಾಪುರ ಪ್ರಕರಣ ಬಗೆದಷ್ಟು ಸ್ಫೋಟಕ ಮಾಹಿತಿ ಬಯಲು, ಕಾವೇರಿ ನದಿ ಹಂಚಿಕೆಯಲ್ಲಿ ಮತ್ತೆ ಕರ್ನಾಟಕಕ್ಕೆ ಹಿನ್ನಡೆ, ನೀರು ಹರಿಸಲು ಪ್ರಾದಿಕಾರ ರಾಜ್ಯಕ್ಕೆ ಸೂಚನೆ, ಸಿದ್ದು ಸರ್ಕಾರಕ್ಕೆ ಬಿಕೆ ಹರಿಪ್ರಸಾದ್ ಬಳಿಕ ರಾಜಣ್ಣ ತಲೆನೋವು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಉದ್ಯಮಿ ಗೋವಿಂದ್ ಬಾಬುಗೆ 5 ಕೋಟಿ ರೂಪಾಯಿ ಪಂಗನಾಮ ಹಾಕಿದ್ದ ಚೈತ್ರಾ ಕುಂದಾಪುರ ಇಲ್ಲ ಸಲ್ಲದ ಕಾರಣ ನೀಡಿ ತಪ್ಪಿಸಿಕೊಳ್ಳಲು ಆರಂಭಿಸುತ್ತಿದ್ದಂತೆ ದೂರು ದಾಖಲಾಗಿತ್ತು. ಚೈತ್ರಾ ವಿರುದ್ಧ ದೂರು ನೀಡಿದ ಗೋವಿಂದ ಬಾಬುಗೆ ಚೈತ್ರಾ ಐಟಿ ಹಾಗೂ ಇಡಿ ಬೆದರಿಕೆ ಹಾಕಿದ್ದರು. ಇಷ್ಟೇ ಅಲ್ಲ ಗೋವಿಂದ ಬಾಬು ಅಕ್ರಮವಾಗಿ ಹಣ ಸಂಪಾದಿಸಿದ್ದಾರೆ. ಆಕ್ರಮ ಆದಾಯಗಳಿಸಿದ್ದಾರೆ ಎಂದು ಐಟಿ ಹಾಗೂ ಇಡಿಗೆ ಚೈತ್ರಾ ಪತ್ರ ಬರೆದಿರುವುದು ಬಯಲಾಗಿದೆ.  ಚೈತ್ರಾ ಕುಂದಾಪುರ ತನಿಖೆಯಲ್ಲಿ ಬಗೆದಷ್ಟು ಸ್ಫೋಟಕ ಮಾಹಿತಿಗಳು ಬಯಲಾಗುತ್ತಿದೆ. ಇತ್ತ ಅಧಿಕಾರಿಗಳು ಚೈತ್ರಾ ಆಸ್ತಿಯನ್ನು ಮುಟ್ಟುಗೋಲು ಮಾಡಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more