ಹಣ ವಾಪಸ್ ಕೇಳಿದ ಗೋವಿಂದ ಬಾಬು ವಿರುದ್ದ ಚೈತ್ರಾ ಹೈಡ್ರಾಮ, ಐಟಿ ಇಡಿಗೆ ದೂರು!

ಹಣ ವಾಪಸ್ ಕೇಳಿದ ಗೋವಿಂದ ಬಾಬು ವಿರುದ್ದ ಚೈತ್ರಾ ಹೈಡ್ರಾಮ, ಐಟಿ ಇಡಿಗೆ ದೂರು!

Published : Sep 18, 2023, 10:49 PM IST

ಚೈತ್ರಾ ಕುಂದಾಪುರ ಪ್ರಕರಣ ಬಗೆದಷ್ಟು ಸ್ಫೋಟಕ ಮಾಹಿತಿ ಬಯಲು, ಕಾವೇರಿ ನದಿ ಹಂಚಿಕೆಯಲ್ಲಿ ಮತ್ತೆ ಕರ್ನಾಟಕಕ್ಕೆ ಹಿನ್ನಡೆ, ನೀರು ಹರಿಸಲು ಪ್ರಾದಿಕಾರ ರಾಜ್ಯಕ್ಕೆ ಸೂಚನೆ, ಸಿದ್ದು ಸರ್ಕಾರಕ್ಕೆ ಬಿಕೆ ಹರಿಪ್ರಸಾದ್ ಬಳಿಕ ರಾಜಣ್ಣ ತಲೆನೋವು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಉದ್ಯಮಿ ಗೋವಿಂದ್ ಬಾಬುಗೆ 5 ಕೋಟಿ ರೂಪಾಯಿ ಪಂಗನಾಮ ಹಾಕಿದ್ದ ಚೈತ್ರಾ ಕುಂದಾಪುರ ಇಲ್ಲ ಸಲ್ಲದ ಕಾರಣ ನೀಡಿ ತಪ್ಪಿಸಿಕೊಳ್ಳಲು ಆರಂಭಿಸುತ್ತಿದ್ದಂತೆ ದೂರು ದಾಖಲಾಗಿತ್ತು. ಚೈತ್ರಾ ವಿರುದ್ಧ ದೂರು ನೀಡಿದ ಗೋವಿಂದ ಬಾಬುಗೆ ಚೈತ್ರಾ ಐಟಿ ಹಾಗೂ ಇಡಿ ಬೆದರಿಕೆ ಹಾಕಿದ್ದರು. ಇಷ್ಟೇ ಅಲ್ಲ ಗೋವಿಂದ ಬಾಬು ಅಕ್ರಮವಾಗಿ ಹಣ ಸಂಪಾದಿಸಿದ್ದಾರೆ. ಆಕ್ರಮ ಆದಾಯಗಳಿಸಿದ್ದಾರೆ ಎಂದು ಐಟಿ ಹಾಗೂ ಇಡಿಗೆ ಚೈತ್ರಾ ಪತ್ರ ಬರೆದಿರುವುದು ಬಯಲಾಗಿದೆ.  ಚೈತ್ರಾ ಕುಂದಾಪುರ ತನಿಖೆಯಲ್ಲಿ ಬಗೆದಷ್ಟು ಸ್ಫೋಟಕ ಮಾಹಿತಿಗಳು ಬಯಲಾಗುತ್ತಿದೆ. ಇತ್ತ ಅಧಿಕಾರಿಗಳು ಚೈತ್ರಾ ಆಸ್ತಿಯನ್ನು ಮುಟ್ಟುಗೋಲು ಮಾಡಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more