Halal Row: ಹಲಾಲ್ ಮಾಂಸ ಬಹಿಷ್ಕರಿಸಿದ್ರೆ ತಪ್ಪೇನಿದೆ..? ಚಕ್ರವರ್ತಿ ಸೂಲಿಬೆಲೆ

Halal Row: ಹಲಾಲ್ ಮಾಂಸ ಬಹಿಷ್ಕರಿಸಿದ್ರೆ ತಪ್ಪೇನಿದೆ..? ಚಕ್ರವರ್ತಿ ಸೂಲಿಬೆಲೆ

Published : Mar 30, 2022, 01:00 PM IST

'ಹಲಾಲ್ ಮಾಂಸ (halal Meat) ಬಾಯ್‌ಕಟ್ ಮಾಡಿದ್ರೆ ತಪ್ಪೇನಿದೆ..? ಹಲಾಲ್ ಕಟ್ ಮಾಡುವಾಗ ಪ್ರತಿಯೊಂದು ಕೆಲಸವನ್ನೂ ಮುಸಲ್ಮಾನರೇ ಮಾಡುತ್ತಾರೆ. ಹಿಂದೂಗಳನ್ನು ಹೊರಗಿಡುತ್ತಾರೆ. ಹಾಗಿರುವಾಗ ನಾವು ಹಲಾಲ್‌ನ್ನು ಬಹಿಷ್ಕರಿಸುವುದರಲ್ಲಿ ತಪ್ಪೇನಿದೆ..? ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravrthy Sulibele) ಪ್ರಶ್ನಿಸಿದ್ದಾರೆ. 

ಹಿಜಾಬ್‌ (Hijab) ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಬಳಿಕ, ಹಲಾಲ್‌ ಬಾಯ್ಕಾಟ್‌ ಅಭಿಯಾನ (Halal Boycott) ರಾಜ್ಯದಲ್ಲಿ ಮುಂಚೂಣಿಗೆ ಬಂದಿದೆ. ಹಲಾಲ್‌ ಮಾಡಿ ಕತ್ತರಿಸಿರುವ ಕೋಳಿ, ಕುರಿ ಹಾಗೂ ಮೇಕೆ ಮಾಂಸವನ್ನು ಬಹಿಷ್ಕರಿಸಿ ಕೆಲ ಹಿಂದೂ ಪರ ಸಂಘಟನೆಗಳು ‘ಹಲಾಲ್‌ ಬಾಯ್ಕಾಟ್‌’ ಅಭಿಯಾನಕ್ಕೆ ಕರೆಕೊಟ್ಟಿವೆ. ಹಿಂದೂಗಳು ಯಾವುದೇ ಕಾರಣಕ್ಕೂ ಮುಸ್ಲಿಂ ವರ್ತಕರ ಮಳಿಗೆಗಳಲ್ಲಿ ಹಲಾಲ್‌ ಕಟ್‌ ಮಾಂಸವನ್ನು ಖರೀದಿಸಬಾರದು ಎಂದು ಮನವಿ ಮಾಡಿವೆ.

'ಹಲಾಲ್ ಮಾಂಸ (halal Meat) ಬಾಯ್‌ಕಟ್ ಮಾಡಿದ್ರೆ ತಪ್ಪೇನಿದೆ..? ಹಲಾಲ್ ಕಟ್ ಮಾಡುವಾಗ ಪ್ರತಿಯೊಂದು ಕೆಲಸವನ್ನೂ ಮುಸಲ್ಮಾನರೇ ಮಾಡುತ್ತಾರೆ. ಹಿಂದೂಗಳನ್ನು ಹೊರಗಿಡುತ್ತಾರೆ. ಹಾಗಿರುವಾಗ ನಾವು ಹಲಾಲ್‌ನ್ನು ಬಹಿಷ್ಕರಿಸುವುದರಲ್ಲಿ ತಪ್ಪೇನಿದೆ..? ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravrthy Sulibele) ಪ್ರಶ್ನಿಸಿದ್ದಾರೆ. 

ಹಲಾಲ್‌ ಕಟ್‌ ಎಂದರೇನು?

ಪ್ರಾಣಿ, ಪಕ್ಷಿಯನ್ನು ಕೊಲ್ಲುವುದಕ್ಕೂ ಮುನ್ನ ಪಾಲಿಸುವ ನಿಯಮವೇ ಹಲಾಲ್‌. ಮೊದಲು ಪ್ರಾಣಿಗೆ ನೀರು ಕುಡಿಸಿ, ಬಳಿಕ ಮೆಕ್ಕಾದತ್ತ ಮುಖ ಮಾಡಿ ವಧಿಸಬೇಕು. ತಲೆ ಸಂಪೂರ್ಣ ಕತ್ತರಿಸದೆ ಗಂಟಲು ಸೀಳಿ ಸಾಯಿಸಬೇಕು. ಪ್ರಾಣಿಯ ದೇಹದಿಂದ ರಕ್ತವೆಲ್ಲವೂ ಹೊರಬರಲು ಬಿಡಬೇಕು. ವಧಿಸುವ ವ್ಯಕ್ತಿಯು ಮುಸ್ಲಿಂ ಆಗಿರಬೇಕು ಮತ್ತು ಅಲ್ಲಾನ ನಾಮೋಚ್ಚಾರ ಮಾಡುತ್ತಾ ವಧಿಸಬೇಕು. ವಧಿಸುವ ಮೊದಲೇ ಪ್ರಾಣಿ ಸತ್ತಿರಬಾರದು. ಈ ರೀತಿ ಧರ್ಮಬದ್ಧವಾಗಿ ಸಿದ್ಧಪಡಿಸಿದ್ದು ಹಲಾಲ್‌ ಮಾಂಸವಾಗಿರುತ್ತದೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more