Halal Row: ಹಲಾಲ್ ಮಾಂಸ ಬಹಿಷ್ಕರಿಸಿದ್ರೆ ತಪ್ಪೇನಿದೆ..? ಚಕ್ರವರ್ತಿ ಸೂಲಿಬೆಲೆ

Halal Row: ಹಲಾಲ್ ಮಾಂಸ ಬಹಿಷ್ಕರಿಸಿದ್ರೆ ತಪ್ಪೇನಿದೆ..? ಚಕ್ರವರ್ತಿ ಸೂಲಿಬೆಲೆ

Published : Mar 30, 2022, 01:00 PM IST

'ಹಲಾಲ್ ಮಾಂಸ (halal Meat) ಬಾಯ್‌ಕಟ್ ಮಾಡಿದ್ರೆ ತಪ್ಪೇನಿದೆ..? ಹಲಾಲ್ ಕಟ್ ಮಾಡುವಾಗ ಪ್ರತಿಯೊಂದು ಕೆಲಸವನ್ನೂ ಮುಸಲ್ಮಾನರೇ ಮಾಡುತ್ತಾರೆ. ಹಿಂದೂಗಳನ್ನು ಹೊರಗಿಡುತ್ತಾರೆ. ಹಾಗಿರುವಾಗ ನಾವು ಹಲಾಲ್‌ನ್ನು ಬಹಿಷ್ಕರಿಸುವುದರಲ್ಲಿ ತಪ್ಪೇನಿದೆ..? ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravrthy Sulibele) ಪ್ರಶ್ನಿಸಿದ್ದಾರೆ. 

ಹಿಜಾಬ್‌ (Hijab) ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಬಳಿಕ, ಹಲಾಲ್‌ ಬಾಯ್ಕಾಟ್‌ ಅಭಿಯಾನ (Halal Boycott) ರಾಜ್ಯದಲ್ಲಿ ಮುಂಚೂಣಿಗೆ ಬಂದಿದೆ. ಹಲಾಲ್‌ ಮಾಡಿ ಕತ್ತರಿಸಿರುವ ಕೋಳಿ, ಕುರಿ ಹಾಗೂ ಮೇಕೆ ಮಾಂಸವನ್ನು ಬಹಿಷ್ಕರಿಸಿ ಕೆಲ ಹಿಂದೂ ಪರ ಸಂಘಟನೆಗಳು ‘ಹಲಾಲ್‌ ಬಾಯ್ಕಾಟ್‌’ ಅಭಿಯಾನಕ್ಕೆ ಕರೆಕೊಟ್ಟಿವೆ. ಹಿಂದೂಗಳು ಯಾವುದೇ ಕಾರಣಕ್ಕೂ ಮುಸ್ಲಿಂ ವರ್ತಕರ ಮಳಿಗೆಗಳಲ್ಲಿ ಹಲಾಲ್‌ ಕಟ್‌ ಮಾಂಸವನ್ನು ಖರೀದಿಸಬಾರದು ಎಂದು ಮನವಿ ಮಾಡಿವೆ.

'ಹಲಾಲ್ ಮಾಂಸ (halal Meat) ಬಾಯ್‌ಕಟ್ ಮಾಡಿದ್ರೆ ತಪ್ಪೇನಿದೆ..? ಹಲಾಲ್ ಕಟ್ ಮಾಡುವಾಗ ಪ್ರತಿಯೊಂದು ಕೆಲಸವನ್ನೂ ಮುಸಲ್ಮಾನರೇ ಮಾಡುತ್ತಾರೆ. ಹಿಂದೂಗಳನ್ನು ಹೊರಗಿಡುತ್ತಾರೆ. ಹಾಗಿರುವಾಗ ನಾವು ಹಲಾಲ್‌ನ್ನು ಬಹಿಷ್ಕರಿಸುವುದರಲ್ಲಿ ತಪ್ಪೇನಿದೆ..? ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravrthy Sulibele) ಪ್ರಶ್ನಿಸಿದ್ದಾರೆ. 

ಹಲಾಲ್‌ ಕಟ್‌ ಎಂದರೇನು?

ಪ್ರಾಣಿ, ಪಕ್ಷಿಯನ್ನು ಕೊಲ್ಲುವುದಕ್ಕೂ ಮುನ್ನ ಪಾಲಿಸುವ ನಿಯಮವೇ ಹಲಾಲ್‌. ಮೊದಲು ಪ್ರಾಣಿಗೆ ನೀರು ಕುಡಿಸಿ, ಬಳಿಕ ಮೆಕ್ಕಾದತ್ತ ಮುಖ ಮಾಡಿ ವಧಿಸಬೇಕು. ತಲೆ ಸಂಪೂರ್ಣ ಕತ್ತರಿಸದೆ ಗಂಟಲು ಸೀಳಿ ಸಾಯಿಸಬೇಕು. ಪ್ರಾಣಿಯ ದೇಹದಿಂದ ರಕ್ತವೆಲ್ಲವೂ ಹೊರಬರಲು ಬಿಡಬೇಕು. ವಧಿಸುವ ವ್ಯಕ್ತಿಯು ಮುಸ್ಲಿಂ ಆಗಿರಬೇಕು ಮತ್ತು ಅಲ್ಲಾನ ನಾಮೋಚ್ಚಾರ ಮಾಡುತ್ತಾ ವಧಿಸಬೇಕು. ವಧಿಸುವ ಮೊದಲೇ ಪ್ರಾಣಿ ಸತ್ತಿರಬಾರದು. ಈ ರೀತಿ ಧರ್ಮಬದ್ಧವಾಗಿ ಸಿದ್ಧಪಡಿಸಿದ್ದು ಹಲಾಲ್‌ ಮಾಂಸವಾಗಿರುತ್ತದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more