Halal Row: ಹಲಾಲ್ ಮಾಂಸ ಬಹಿಷ್ಕರಿಸಿದ್ರೆ ತಪ್ಪೇನಿದೆ..? ಚಕ್ರವರ್ತಿ ಸೂಲಿಬೆಲೆ

Halal Row: ಹಲಾಲ್ ಮಾಂಸ ಬಹಿಷ್ಕರಿಸಿದ್ರೆ ತಪ್ಪೇನಿದೆ..? ಚಕ್ರವರ್ತಿ ಸೂಲಿಬೆಲೆ

Published : Mar 30, 2022, 01:00 PM IST

'ಹಲಾಲ್ ಮಾಂಸ (halal Meat) ಬಾಯ್‌ಕಟ್ ಮಾಡಿದ್ರೆ ತಪ್ಪೇನಿದೆ..? ಹಲಾಲ್ ಕಟ್ ಮಾಡುವಾಗ ಪ್ರತಿಯೊಂದು ಕೆಲಸವನ್ನೂ ಮುಸಲ್ಮಾನರೇ ಮಾಡುತ್ತಾರೆ. ಹಿಂದೂಗಳನ್ನು ಹೊರಗಿಡುತ್ತಾರೆ. ಹಾಗಿರುವಾಗ ನಾವು ಹಲಾಲ್‌ನ್ನು ಬಹಿಷ್ಕರಿಸುವುದರಲ್ಲಿ ತಪ್ಪೇನಿದೆ..? ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravrthy Sulibele) ಪ್ರಶ್ನಿಸಿದ್ದಾರೆ. 

ಹಿಜಾಬ್‌ (Hijab) ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಬಳಿಕ, ಹಲಾಲ್‌ ಬಾಯ್ಕಾಟ್‌ ಅಭಿಯಾನ (Halal Boycott) ರಾಜ್ಯದಲ್ಲಿ ಮುಂಚೂಣಿಗೆ ಬಂದಿದೆ. ಹಲಾಲ್‌ ಮಾಡಿ ಕತ್ತರಿಸಿರುವ ಕೋಳಿ, ಕುರಿ ಹಾಗೂ ಮೇಕೆ ಮಾಂಸವನ್ನು ಬಹಿಷ್ಕರಿಸಿ ಕೆಲ ಹಿಂದೂ ಪರ ಸಂಘಟನೆಗಳು ‘ಹಲಾಲ್‌ ಬಾಯ್ಕಾಟ್‌’ ಅಭಿಯಾನಕ್ಕೆ ಕರೆಕೊಟ್ಟಿವೆ. ಹಿಂದೂಗಳು ಯಾವುದೇ ಕಾರಣಕ್ಕೂ ಮುಸ್ಲಿಂ ವರ್ತಕರ ಮಳಿಗೆಗಳಲ್ಲಿ ಹಲಾಲ್‌ ಕಟ್‌ ಮಾಂಸವನ್ನು ಖರೀದಿಸಬಾರದು ಎಂದು ಮನವಿ ಮಾಡಿವೆ.

'ಹಲಾಲ್ ಮಾಂಸ (halal Meat) ಬಾಯ್‌ಕಟ್ ಮಾಡಿದ್ರೆ ತಪ್ಪೇನಿದೆ..? ಹಲಾಲ್ ಕಟ್ ಮಾಡುವಾಗ ಪ್ರತಿಯೊಂದು ಕೆಲಸವನ್ನೂ ಮುಸಲ್ಮಾನರೇ ಮಾಡುತ್ತಾರೆ. ಹಿಂದೂಗಳನ್ನು ಹೊರಗಿಡುತ್ತಾರೆ. ಹಾಗಿರುವಾಗ ನಾವು ಹಲಾಲ್‌ನ್ನು ಬಹಿಷ್ಕರಿಸುವುದರಲ್ಲಿ ತಪ್ಪೇನಿದೆ..? ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravrthy Sulibele) ಪ್ರಶ್ನಿಸಿದ್ದಾರೆ. 

ಹಲಾಲ್‌ ಕಟ್‌ ಎಂದರೇನು?

ಪ್ರಾಣಿ, ಪಕ್ಷಿಯನ್ನು ಕೊಲ್ಲುವುದಕ್ಕೂ ಮುನ್ನ ಪಾಲಿಸುವ ನಿಯಮವೇ ಹಲಾಲ್‌. ಮೊದಲು ಪ್ರಾಣಿಗೆ ನೀರು ಕುಡಿಸಿ, ಬಳಿಕ ಮೆಕ್ಕಾದತ್ತ ಮುಖ ಮಾಡಿ ವಧಿಸಬೇಕು. ತಲೆ ಸಂಪೂರ್ಣ ಕತ್ತರಿಸದೆ ಗಂಟಲು ಸೀಳಿ ಸಾಯಿಸಬೇಕು. ಪ್ರಾಣಿಯ ದೇಹದಿಂದ ರಕ್ತವೆಲ್ಲವೂ ಹೊರಬರಲು ಬಿಡಬೇಕು. ವಧಿಸುವ ವ್ಯಕ್ತಿಯು ಮುಸ್ಲಿಂ ಆಗಿರಬೇಕು ಮತ್ತು ಅಲ್ಲಾನ ನಾಮೋಚ್ಚಾರ ಮಾಡುತ್ತಾ ವಧಿಸಬೇಕು. ವಧಿಸುವ ಮೊದಲೇ ಪ್ರಾಣಿ ಸತ್ತಿರಬಾರದು. ಈ ರೀತಿ ಧರ್ಮಬದ್ಧವಾಗಿ ಸಿದ್ಧಪಡಿಸಿದ್ದು ಹಲಾಲ್‌ ಮಾಂಸವಾಗಿರುತ್ತದೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more