Halal Row: ಹಲಾಲ್ ಮಾಂಸ ಬಹಿಷ್ಕರಿಸಿದ್ರೆ ತಪ್ಪೇನಿದೆ..? ಚಕ್ರವರ್ತಿ ಸೂಲಿಬೆಲೆ

Halal Row: ಹಲಾಲ್ ಮಾಂಸ ಬಹಿಷ್ಕರಿಸಿದ್ರೆ ತಪ್ಪೇನಿದೆ..? ಚಕ್ರವರ್ತಿ ಸೂಲಿಬೆಲೆ

Published : Mar 30, 2022, 01:00 PM IST

'ಹಲಾಲ್ ಮಾಂಸ (halal Meat) ಬಾಯ್‌ಕಟ್ ಮಾಡಿದ್ರೆ ತಪ್ಪೇನಿದೆ..? ಹಲಾಲ್ ಕಟ್ ಮಾಡುವಾಗ ಪ್ರತಿಯೊಂದು ಕೆಲಸವನ್ನೂ ಮುಸಲ್ಮಾನರೇ ಮಾಡುತ್ತಾರೆ. ಹಿಂದೂಗಳನ್ನು ಹೊರಗಿಡುತ್ತಾರೆ. ಹಾಗಿರುವಾಗ ನಾವು ಹಲಾಲ್‌ನ್ನು ಬಹಿಷ್ಕರಿಸುವುದರಲ್ಲಿ ತಪ್ಪೇನಿದೆ..? ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravrthy Sulibele) ಪ್ರಶ್ನಿಸಿದ್ದಾರೆ. 

ಹಿಜಾಬ್‌ (Hijab) ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಬಳಿಕ, ಹಲಾಲ್‌ ಬಾಯ್ಕಾಟ್‌ ಅಭಿಯಾನ (Halal Boycott) ರಾಜ್ಯದಲ್ಲಿ ಮುಂಚೂಣಿಗೆ ಬಂದಿದೆ. ಹಲಾಲ್‌ ಮಾಡಿ ಕತ್ತರಿಸಿರುವ ಕೋಳಿ, ಕುರಿ ಹಾಗೂ ಮೇಕೆ ಮಾಂಸವನ್ನು ಬಹಿಷ್ಕರಿಸಿ ಕೆಲ ಹಿಂದೂ ಪರ ಸಂಘಟನೆಗಳು ‘ಹಲಾಲ್‌ ಬಾಯ್ಕಾಟ್‌’ ಅಭಿಯಾನಕ್ಕೆ ಕರೆಕೊಟ್ಟಿವೆ. ಹಿಂದೂಗಳು ಯಾವುದೇ ಕಾರಣಕ್ಕೂ ಮುಸ್ಲಿಂ ವರ್ತಕರ ಮಳಿಗೆಗಳಲ್ಲಿ ಹಲಾಲ್‌ ಕಟ್‌ ಮಾಂಸವನ್ನು ಖರೀದಿಸಬಾರದು ಎಂದು ಮನವಿ ಮಾಡಿವೆ.

'ಹಲಾಲ್ ಮಾಂಸ (halal Meat) ಬಾಯ್‌ಕಟ್ ಮಾಡಿದ್ರೆ ತಪ್ಪೇನಿದೆ..? ಹಲಾಲ್ ಕಟ್ ಮಾಡುವಾಗ ಪ್ರತಿಯೊಂದು ಕೆಲಸವನ್ನೂ ಮುಸಲ್ಮಾನರೇ ಮಾಡುತ್ತಾರೆ. ಹಿಂದೂಗಳನ್ನು ಹೊರಗಿಡುತ್ತಾರೆ. ಹಾಗಿರುವಾಗ ನಾವು ಹಲಾಲ್‌ನ್ನು ಬಹಿಷ್ಕರಿಸುವುದರಲ್ಲಿ ತಪ್ಪೇನಿದೆ..? ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravrthy Sulibele) ಪ್ರಶ್ನಿಸಿದ್ದಾರೆ. 

ಹಲಾಲ್‌ ಕಟ್‌ ಎಂದರೇನು?

ಪ್ರಾಣಿ, ಪಕ್ಷಿಯನ್ನು ಕೊಲ್ಲುವುದಕ್ಕೂ ಮುನ್ನ ಪಾಲಿಸುವ ನಿಯಮವೇ ಹಲಾಲ್‌. ಮೊದಲು ಪ್ರಾಣಿಗೆ ನೀರು ಕುಡಿಸಿ, ಬಳಿಕ ಮೆಕ್ಕಾದತ್ತ ಮುಖ ಮಾಡಿ ವಧಿಸಬೇಕು. ತಲೆ ಸಂಪೂರ್ಣ ಕತ್ತರಿಸದೆ ಗಂಟಲು ಸೀಳಿ ಸಾಯಿಸಬೇಕು. ಪ್ರಾಣಿಯ ದೇಹದಿಂದ ರಕ್ತವೆಲ್ಲವೂ ಹೊರಬರಲು ಬಿಡಬೇಕು. ವಧಿಸುವ ವ್ಯಕ್ತಿಯು ಮುಸ್ಲಿಂ ಆಗಿರಬೇಕು ಮತ್ತು ಅಲ್ಲಾನ ನಾಮೋಚ್ಚಾರ ಮಾಡುತ್ತಾ ವಧಿಸಬೇಕು. ವಧಿಸುವ ಮೊದಲೇ ಪ್ರಾಣಿ ಸತ್ತಿರಬಾರದು. ಈ ರೀತಿ ಧರ್ಮಬದ್ಧವಾಗಿ ಸಿದ್ಧಪಡಿಸಿದ್ದು ಹಲಾಲ್‌ ಮಾಂಸವಾಗಿರುತ್ತದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more