ಕಾರ್ಯಕರ್ತರನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ, ಬಿಜೆಪಿ ಸರ್ಕಾರದ ವಿರುದ್ಧ ಸೂಲಿಬೆಲೆ ಆಕ್ರೋಶ

ಕಾರ್ಯಕರ್ತರನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ, ಬಿಜೆಪಿ ಸರ್ಕಾರದ ವಿರುದ್ಧ ಸೂಲಿಬೆಲೆ ಆಕ್ರೋಶ

Published : Aug 01, 2022, 03:12 PM ISTUpdated : Aug 01, 2022, 05:27 PM IST

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೇಸ್‌ನಲ್ಲಿ (Praveen Nettru Case) ಸರ್ಕಾರದ ವಿರುದ್ಧ ಚಿಂತಕ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಆ. 01): ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೇಸ್‌ನಲ್ಲಿ (Praveen Nettru Case) ಸರ್ಕಾರದ ವಿರುದ್ಧ ಚಿಂತಕ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

'ಕರ್ನಾಟಕ ಬಿಜೆಪಿ ಅತಿರೇಕದ ಕ್ಷಣಗಳನ್ನು ಎದುರಿಸುತ್ತಿದೆ. ಅಧಿಖಾರಕ್ಕೆ ಬಂದಾಗಿನಿಂದ ಬಿಜೆಪಿ ರಾಜ್ಯ ಘಟಕ ಸರಣಿ ವೈಫಲ್ಯ ಎದುರಿಸಿದೆ. ಕಾರ್ಯಕರ್ತರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ. ಕಾರ್ಯಕರ್ತರು ರಾಜೀನಾಮೆ ಕೊಟ್ಟರೂ ಚಿಂತಿಸುತ್ತಿಲ್ಲ. ಹೋದರೆ ಹೋಗಲಿ, ಮತ್ತೊಬ್ಬರು ಬರ್ತಾರೆ ಅನ್ನೋ ಧೋರಣೆ ಸರಿಯಲ್ಲ. ಕಳೆದ 3 ವರ್ಷಗಳಿಂದ ನಮ್ಮ ಕಾರ್ಯಕರ್ತರು ಆಕ್ರೋಶ ಹೊಂದಿದ್ದರು. ಅದು ಈಗ ಹೊರ ಬಂದಿದೆ. ನಮ್ಮ ಸರ್ಕಾರ ಎಚ್ಚೆತ್ತುಕೊಳ್ಳಬೇಕಾದ ಸಮಯ. ನಮ್ಮ ರಕ್ಷಣೆಯನ್ನು ಸರ್ಕಾರ ಮಾಡುತ್ತಿಲ್ಲ. ನಮ್ಮ ರಕ್ಷಣೆಯನ್ನು ನಾವೇ ಮಾಡಿಕೊಳ್ಳಬೇಕು' ಎಂದು ಅಸಮಾಧಾನ ಹೊರ ಹಾಕಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more