ಜಾತಿ-ಜಾತಿಯನ್ನು ಒಡೆದು ಅಧಿಕಾರ ನಡೆಸಬೇಕು ಎಂಬುದೇ ಕಾಂಗ್ರೆಸ್‌ ಉದ್ದೇಶ: ಚಕ್ರವರ್ತಿ ಸೂಲಿಬೆಲೆ

ಜಾತಿ-ಜಾತಿಯನ್ನು ಒಡೆದು ಅಧಿಕಾರ ನಡೆಸಬೇಕು ಎಂಬುದೇ ಕಾಂಗ್ರೆಸ್‌ ಉದ್ದೇಶ: ಚಕ್ರವರ್ತಿ ಸೂಲಿಬೆಲೆ

Published : Feb 19, 2024, 05:55 PM ISTUpdated : Feb 19, 2024, 05:57 PM IST

ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಎಂಬ ಘೋಷವಾಕ್ಯಕ್ಕೆ ರಾಜ್ಯ ಸರ್ಕಾರ ಕತ್ತರಿ ಪ್ರಯೋಗ ಮಾಡಿದೆ. ಪ್ರಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.


ಶಿವಮೊಗ್ಗ: ಸರ್ಕಾರದ ನಿರ್ಧಾರದ ವಿರುದ್ಧ ಪ್ರಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ(Chakravarti sulibele) ಕಿಡಿಕಾರಿದ್ದಾರೆ. ರಾಷ್ಟ್ರಕವಿ ಕುವೆಂಪುರವರ(Kuvempu) ಘೋಷ ವಾಕ್ಯವನ್ನು ಬದಲಾವಣೆ ಮಾಡಿ ಅವರಿಗೆ ಅಪಮಾನ ಮಾಡಿದ್ದಾರೆ. ಹಿಂದುಳಿದ ದಲಿತ ವಿದ್ಯಾರ್ಥಿಗಳನ್ನು ಅಗ್ರೆಸ್ಸಿವ್ ಆಗಿ ಮಾಡಲಾಗುತ್ತಿದೆ. ಜ್ಞಾನ ದೇಗುಲದಲ್ಲಿ ವಿನಯದಿಂದ ಶಿಕ್ಷಕರನ್ನು ಗೌರವಿಸು ಎಂಬ ಅರ್ಥವಿದೆ. ಸರ್ವ ಜನಾಂಗದ ಶಾಂತಿಯ ತೋಟ ಎಂಬ ಕುವೆಂಪು ವಾಕ್ಯವನ್ನು ಬಳಸುತ್ತಿದ್ದ ಕಾಂಗ್ರೆಸ್ಸಿಗರು(Congress) ಇದೀಗ ಕುವೆಂಪುರವರಿಗೆ ಅಪಮಾನ ಮಾಡಿದ್ದಾರೆ. ಧೈರ್ಯವಾಗಿ ಪ್ರಶ್ನಿಸು ಎಂಬ ಬದಲಾವಣೆ ಮಾಡುವ ಕಾಂಗ್ರೆಸ್ ಸರ್ಕಾರ ಪ್ರಶ್ನಿಸಿದರೆ ಎಫ್ಐಆರ್ ದಾಖಲಿಸುತ್ತಾರೆ. ಪರೀಕ್ಷಾ ವೇಳಾಪಟ್ಟಿಯಲ್ಲಿ ಶುಕ್ರವಾರ ಮಧ್ಯಾಹ್ನ ಬದಲಾವಣೆ ಮಾಡಿದ್ದನ್ನು ಪ್ರಶ್ನಿಸಿದಕ್ಕೆ ನನ್ನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಕಾಂಗ್ರೆಸ್ ಸರ್ಕಾರ (Congress government) ಬಂದ ನಂತರ ಎನ್ಇಪಿ ಶಿಕ್ಷಣ ವ್ಯವಸ್ಥೆ ಬದಲಾಯಿಸಿ ಎಸ್‌ಇಪಿ ತರಲಾಗಿದೆ. ಸರ್ಕಾರ ಹಲವು ವಿವಾದಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದು ಅದಕ್ಕೆ ಜನರು ತಿರುಗಿ ಬಿದ್ದ ಕೂಡಲೇ ಹಿಂಪಡೆಯುತ್ತಾರೆ. ಸರ್ಕಾರ ಮುಸ್ಲಿಮರ ತುಷ್ಟೀಕರಣದಲ್ಲಿ ತೊಡಗಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳಲ್ಲಿ ಎಡಪಂಥೀಯ ಚಿಂತನೆಗಳನ್ನು ಬೆಳೆಸಲು ಯತ್ನಿಸಿದರು, ಬಲಪಂಥೀಯ ಚಿಂತನೆಗಳು ಹೆಚ್ಚಾಗುತ್ತಿದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Narendra Modi: ಬಿಜೆಪಿ ದಿಗ್ವಿಜಯಕ್ಕೆ ಮೋದಿ ನೀಡಿದ ಸೂಚನೆ ಏನು..? ವಿಕಸಿತ ಭಾರತಕ್ಕೆ ಮೋದಿ ಸಂಕಲ್ಪ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more