ಜಾತಿ-ಜಾತಿಯನ್ನು ಒಡೆದು ಅಧಿಕಾರ ನಡೆಸಬೇಕು ಎಂಬುದೇ ಕಾಂಗ್ರೆಸ್‌ ಉದ್ದೇಶ: ಚಕ್ರವರ್ತಿ ಸೂಲಿಬೆಲೆ

ಜಾತಿ-ಜಾತಿಯನ್ನು ಒಡೆದು ಅಧಿಕಾರ ನಡೆಸಬೇಕು ಎಂಬುದೇ ಕಾಂಗ್ರೆಸ್‌ ಉದ್ದೇಶ: ಚಕ್ರವರ್ತಿ ಸೂಲಿಬೆಲೆ

Published : Feb 19, 2024, 05:55 PM ISTUpdated : Feb 19, 2024, 05:57 PM IST

ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಎಂಬ ಘೋಷವಾಕ್ಯಕ್ಕೆ ರಾಜ್ಯ ಸರ್ಕಾರ ಕತ್ತರಿ ಪ್ರಯೋಗ ಮಾಡಿದೆ. ಪ್ರಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.


ಶಿವಮೊಗ್ಗ: ಸರ್ಕಾರದ ನಿರ್ಧಾರದ ವಿರುದ್ಧ ಪ್ರಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ(Chakravarti sulibele) ಕಿಡಿಕಾರಿದ್ದಾರೆ. ರಾಷ್ಟ್ರಕವಿ ಕುವೆಂಪುರವರ(Kuvempu) ಘೋಷ ವಾಕ್ಯವನ್ನು ಬದಲಾವಣೆ ಮಾಡಿ ಅವರಿಗೆ ಅಪಮಾನ ಮಾಡಿದ್ದಾರೆ. ಹಿಂದುಳಿದ ದಲಿತ ವಿದ್ಯಾರ್ಥಿಗಳನ್ನು ಅಗ್ರೆಸ್ಸಿವ್ ಆಗಿ ಮಾಡಲಾಗುತ್ತಿದೆ. ಜ್ಞಾನ ದೇಗುಲದಲ್ಲಿ ವಿನಯದಿಂದ ಶಿಕ್ಷಕರನ್ನು ಗೌರವಿಸು ಎಂಬ ಅರ್ಥವಿದೆ. ಸರ್ವ ಜನಾಂಗದ ಶಾಂತಿಯ ತೋಟ ಎಂಬ ಕುವೆಂಪು ವಾಕ್ಯವನ್ನು ಬಳಸುತ್ತಿದ್ದ ಕಾಂಗ್ರೆಸ್ಸಿಗರು(Congress) ಇದೀಗ ಕುವೆಂಪುರವರಿಗೆ ಅಪಮಾನ ಮಾಡಿದ್ದಾರೆ. ಧೈರ್ಯವಾಗಿ ಪ್ರಶ್ನಿಸು ಎಂಬ ಬದಲಾವಣೆ ಮಾಡುವ ಕಾಂಗ್ರೆಸ್ ಸರ್ಕಾರ ಪ್ರಶ್ನಿಸಿದರೆ ಎಫ್ಐಆರ್ ದಾಖಲಿಸುತ್ತಾರೆ. ಪರೀಕ್ಷಾ ವೇಳಾಪಟ್ಟಿಯಲ್ಲಿ ಶುಕ್ರವಾರ ಮಧ್ಯಾಹ್ನ ಬದಲಾವಣೆ ಮಾಡಿದ್ದನ್ನು ಪ್ರಶ್ನಿಸಿದಕ್ಕೆ ನನ್ನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಕಾಂಗ್ರೆಸ್ ಸರ್ಕಾರ (Congress government) ಬಂದ ನಂತರ ಎನ್ಇಪಿ ಶಿಕ್ಷಣ ವ್ಯವಸ್ಥೆ ಬದಲಾಯಿಸಿ ಎಸ್‌ಇಪಿ ತರಲಾಗಿದೆ. ಸರ್ಕಾರ ಹಲವು ವಿವಾದಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದು ಅದಕ್ಕೆ ಜನರು ತಿರುಗಿ ಬಿದ್ದ ಕೂಡಲೇ ಹಿಂಪಡೆಯುತ್ತಾರೆ. ಸರ್ಕಾರ ಮುಸ್ಲಿಮರ ತುಷ್ಟೀಕರಣದಲ್ಲಿ ತೊಡಗಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳಲ್ಲಿ ಎಡಪಂಥೀಯ ಚಿಂತನೆಗಳನ್ನು ಬೆಳೆಸಲು ಯತ್ನಿಸಿದರು, ಬಲಪಂಥೀಯ ಚಿಂತನೆಗಳು ಹೆಚ್ಚಾಗುತ್ತಿದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Narendra Modi: ಬಿಜೆಪಿ ದಿಗ್ವಿಜಯಕ್ಕೆ ಮೋದಿ ನೀಡಿದ ಸೂಚನೆ ಏನು..? ವಿಕಸಿತ ಭಾರತಕ್ಕೆ ಮೋದಿ ಸಂಕಲ್ಪ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more