ಇಸ್ರೇಲ್ ಪರ ನಿಲುವು ಪ್ರಕಟಿಸಿದ ಭಾರತ: ಈ ಬಗ್ಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು ?

ಇಸ್ರೇಲ್ ಪರ ನಿಲುವು ಪ್ರಕಟಿಸಿದ ಭಾರತ: ಈ ಬಗ್ಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು ?

Published : Oct 10, 2023, 01:04 PM IST

ಹಮಾಸ್‌ ಈ ಬಾರಿ ತುಂಬಾ ಕೆಟ್ಟ ಮಟ್ಟಕ್ಕೆ ಇಳಿದಿದೆ. ಇಸ್ರೇಲ್‌ ಹೆದರಿಸಲು ಹೆಣ್ಮಕ್ಕಳ ಅತ್ಯಾಚಾರ ಮಾಡುವುದು, ಮಕ್ಕಳ ಕಿಡ್ನ್ಯಾಪ್‌ ಮಾಡುವುದನ್ನು ಮಾಡುತ್ತಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು.
 

ಇಸ್ರೇಲ್‌ ಪ್ಯಾಲೆಸ್ತೇನ್‌ ಯುದ್ಧ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇಸ್ರೇಲ್‌ ಮೇಲೆ ಹಮಾಸ್ ಉಗ್ರರು ಮುಗಿಬಿದ್ದಿದ್ದು, ಸುಮಾರು 800ಕ್ಕೂ ಹೆಚ್ಚು ಇಸ್ರೇಲಿಗರನ್ನು ಹತ್ಯೆಗೈದಿದ್ದಾರೆ. ಇನ್ನೂ ಈ ವಿಚಾರವಾಗಿ ಭಾರತ(India) ಇಸ್ರೇಲ್‌ (Isreal) ಪರ ತನ್ನ ನಿಲುವನ್ನು ಪ್ರಕಟಿಸಿದೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ(Chakravarti Sulibele) ಮಾತನಾಡಿದ್ದಾರೆ. ಇಸ್ರೇಲ್‌ಗೆ ಭಾರತದ ಮೇಲೆ ಬಹಳ ಗೌರವಿದೆ. ಟೆರರಿಜಂ ವಿಚಾರದಲ್ಲಿ ಭಾರತ ಮತ್ತು ಇಸ್ರೇಲ್‌ ಒಂದೇ ರೀತಿಯ ಅನುಭವವನ್ನು ಹೊಂದಿವೆ. ನೆಹರೂ ಪರಿವಾರ ಮುಸ್ಲಿಮರ(Muslims) ವೋಟಿಗಾಗಿ ಮೊದಲಿನಿಂದ ಪ್ಯಾಲೆಸ್ತೇನ್‌ಗೆ ಬೆಂಬಲವನ್ನು ನೀಡಿದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಇದೀಗ ಭಾರತ ಇಸ್ರೇಲ್‌ಗೆ ಬೆಂಬಲಿಸುವ ಮೂಲಕ ಇಲ್ಲಿನ ಹಲವರ ಬಾಯಿಯನ್ನು ಮುಚ್ಚಿಸಿದೆ ಎನ್ನಬಹುದು. ಅಲ್ಲದೇ ನಾವು ಈ ವಿಚಾರದಲ್ಲಿ ತುಂಬಾ ಸ್ಟ್ರಾಂಗ್‌ ಆಗಿ ಇರಬೇಕು ಎಂದು ಅವರು ಹೇಳಿದರು. 

ಇದನ್ನೂ ವೀಕ್ಷಿಸಿ:  ಹಮಾಸ್ ಉಗ್ರರ ದಾಳಿಗೆ ರಕ್ತಸಿಕ್ತವಾಯ್ತು ಇಸ್ರೇಲ್: 2005ರಿಂದಲೂ ಧಗಧಗಿಸುತ್ತಲೇ ಇದೆ ದ್ವೇಷದ ಜ್ವಾಲೆ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more