ಇಸ್ರೇಲ್ ಪರ ನಿಲುವು ಪ್ರಕಟಿಸಿದ ಭಾರತ: ಈ ಬಗ್ಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು ?

ಇಸ್ರೇಲ್ ಪರ ನಿಲುವು ಪ್ರಕಟಿಸಿದ ಭಾರತ: ಈ ಬಗ್ಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು ?

Published : Oct 10, 2023, 01:04 PM IST

ಹಮಾಸ್‌ ಈ ಬಾರಿ ತುಂಬಾ ಕೆಟ್ಟ ಮಟ್ಟಕ್ಕೆ ಇಳಿದಿದೆ. ಇಸ್ರೇಲ್‌ ಹೆದರಿಸಲು ಹೆಣ್ಮಕ್ಕಳ ಅತ್ಯಾಚಾರ ಮಾಡುವುದು, ಮಕ್ಕಳ ಕಿಡ್ನ್ಯಾಪ್‌ ಮಾಡುವುದನ್ನು ಮಾಡುತ್ತಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು.
 

ಇಸ್ರೇಲ್‌ ಪ್ಯಾಲೆಸ್ತೇನ್‌ ಯುದ್ಧ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇಸ್ರೇಲ್‌ ಮೇಲೆ ಹಮಾಸ್ ಉಗ್ರರು ಮುಗಿಬಿದ್ದಿದ್ದು, ಸುಮಾರು 800ಕ್ಕೂ ಹೆಚ್ಚು ಇಸ್ರೇಲಿಗರನ್ನು ಹತ್ಯೆಗೈದಿದ್ದಾರೆ. ಇನ್ನೂ ಈ ವಿಚಾರವಾಗಿ ಭಾರತ(India) ಇಸ್ರೇಲ್‌ (Isreal) ಪರ ತನ್ನ ನಿಲುವನ್ನು ಪ್ರಕಟಿಸಿದೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ(Chakravarti Sulibele) ಮಾತನಾಡಿದ್ದಾರೆ. ಇಸ್ರೇಲ್‌ಗೆ ಭಾರತದ ಮೇಲೆ ಬಹಳ ಗೌರವಿದೆ. ಟೆರರಿಜಂ ವಿಚಾರದಲ್ಲಿ ಭಾರತ ಮತ್ತು ಇಸ್ರೇಲ್‌ ಒಂದೇ ರೀತಿಯ ಅನುಭವವನ್ನು ಹೊಂದಿವೆ. ನೆಹರೂ ಪರಿವಾರ ಮುಸ್ಲಿಮರ(Muslims) ವೋಟಿಗಾಗಿ ಮೊದಲಿನಿಂದ ಪ್ಯಾಲೆಸ್ತೇನ್‌ಗೆ ಬೆಂಬಲವನ್ನು ನೀಡಿದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಇದೀಗ ಭಾರತ ಇಸ್ರೇಲ್‌ಗೆ ಬೆಂಬಲಿಸುವ ಮೂಲಕ ಇಲ್ಲಿನ ಹಲವರ ಬಾಯಿಯನ್ನು ಮುಚ್ಚಿಸಿದೆ ಎನ್ನಬಹುದು. ಅಲ್ಲದೇ ನಾವು ಈ ವಿಚಾರದಲ್ಲಿ ತುಂಬಾ ಸ್ಟ್ರಾಂಗ್‌ ಆಗಿ ಇರಬೇಕು ಎಂದು ಅವರು ಹೇಳಿದರು. 

ಇದನ್ನೂ ವೀಕ್ಷಿಸಿ:  ಹಮಾಸ್ ಉಗ್ರರ ದಾಳಿಗೆ ರಕ್ತಸಿಕ್ತವಾಯ್ತು ಇಸ್ರೇಲ್: 2005ರಿಂದಲೂ ಧಗಧಗಿಸುತ್ತಲೇ ಇದೆ ದ್ವೇಷದ ಜ್ವಾಲೆ..!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more