ಮೋದಿ ಪ್ರಧಾನಿಯಾದ ಮೇಲೆ ಭಾರತವನ್ನು ಬೇರೆ ದೇಶಗಳು ನೋಡುವ ದೃಷ್ಟಿ ಬದಲಾಗಿದೆ:  ಸೂಲಿಬೆಲೆ

ಮೋದಿ ಪ್ರಧಾನಿಯಾದ ಮೇಲೆ ಭಾರತವನ್ನು ಬೇರೆ ದೇಶಗಳು ನೋಡುವ ದೃಷ್ಟಿ ಬದಲಾಗಿದೆ: ಸೂಲಿಬೆಲೆ

Published : Aug 15, 2023, 11:13 AM IST

ಮೋದಿ ಪ್ರಧಾನಿಯಾದ ಮೇಲೆ ಭಾರತವನ್ನು ಬೇರೆ ದೇಶಗಳು ನೋಡುವ ದೃಷ್ಟಿ ಬದಲಾಗಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.
 

ದೇಶಾದ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು  ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ( Prime Minister Narendra Modi) ಅವರು ಧ್ವಜಾರೋಹಣ ಮಾಡಿದರು. ಸ್ವಾತಂತ್ರ್ಯ ದಿನಾಚರಣೆ(Independence day) ಬಗ್ಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ(Chakravarti Sulibele) ಮಾತನಾಡಿದ್ದು, ಭಾರತ ವಿಶ್ವಗುರು ಆಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು. ನಿರಂತರವಾಗಿ ಭಾರತ ಈ ಪಟ್ಟದಲ್ಲೇ ಇರಬೇಕು. ಮೋದಿ ಪ್ರಧಾನಿಯಾದ ಮೇಲೆ ಭಾರತವನ್ನು ನೋಡುವ ದೃಷ್ಟಿ ಬದಲಾಗಿದೆ. ಕೋವಿಡ್‌ ವ್ಯಾಕ್ಷಿನ್‌ನನ್ನು ಭಾರತ ಜಗತ್ತಿಗೆ ತಲುಪಿಸಿದೆ. ಭಾರತ ಯಾರೇ ಸಮಸ್ಯೆಯಲ್ಲಿದ್ರೂ, ಅವರ ಕಷ್ಟಕ್ಕೆ ಸಹಾಯ ಮಾಡುವ ಮಟ್ಟಕ್ಕೆ ಬೆಳೆದಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ಇದನ್ನೂ ವೀಕ್ಷಿಸಿ:  ದೇಶದ ಅಭಿವೃದ್ಧಿ ದೃಷ್ಟಿಯಿಂದ ಗ್ಯಾರಂಟಿ ಯೋಜನೆ ಜಾರಿ: ಸಿಎಂ

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more