ಸಂಭ್ರಮದ ಹೊತ್ತಲ್ಲಿ ನೆನಯಬೇಕಾದ ಸಂಘರ್ಷದ ಕಥೆ!! ರಾಮ ಜನ್ಮಭೂಮಿಯ ರಣರೋಚಕ ಇತಿಹಾಸ!

ಸಂಭ್ರಮದ ಹೊತ್ತಲ್ಲಿ ನೆನಯಬೇಕಾದ ಸಂಘರ್ಷದ ಕಥೆ!! ರಾಮ ಜನ್ಮಭೂಮಿಯ ರಣರೋಚಕ ಇತಿಹಾಸ!

Published : Jan 13, 2024, 01:18 PM IST

ರಾಮಮಂದಿರ ನಮ್ಮ ನಾಗರಿಕತೆಯ ಪುನರುತ್ಥಾನದ ಕಥೆ ಹೇಳುತ್ತದೆ. ಹೊರಗಿನಿಂದ ಬಂದವರು ಕ್ರೂರಿಗಳಾಗಿದ್ದರು. ಧರ್ಮಾಂಧರರಾಗಿದ್ದರು. ನಮ್ಮ ಸಂಸ್ಕೃತಿಯ ಬೇರುಗಳ ಮೇಲೆ ಬರ್ಬರ ದಾಳಿ ನಡೆಸಿದ್ದರು. ಈ ರೀತಿ ಮತ್ತೆ ಮತ್ತೆ ದಾಳಿ ನಡೆಸಿದ ನಂತರವೂ ಕೂಡ ಭವ್ಯ ಭಾರತ ಹೇಗೆ ಎದ್ದು ನಿಲ್ಲುತ್ತೆ ಅನ್ನೋದನ್ನ ನೋಡಬೇಕಾದರೆ ಒಮ್ಮೆ ಅಯೋಧ್ಯೆಯ ಕಡೆಗೆ ತಿರುಗಿ ನೋಡಬೇಕು.  
 

ಬೆಂಗಳೂರು(ಜ.13): ಜ.22 ರಂದು ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾ ವಿಶೇಷವಾಗಿ ವಿರಾಜಮಾನನಾಗುತ್ತಾನೆ. ನಾವು ಇಂಥಹದೊಂದು ಕಾಲಘಟ್ಟದಲ್ಲಿ ಬದಕ್ತಾ ಇದಿವಿ ಅನ್ನೋದೆ ಪುಣ್ಯ ಅನ್ಸುತ್ತೆ. ಆದರೆ, ಅಯೋಧ್ಯೆ ರಾಮಮಂದಿರ ಕೇವಲ ವಿಶಾಲವಾಗಿದೆ, ಭವ್ಯವಾಗಿದೆ, ಸುಂದರವಾಗಿದೆ ಅನ್ನೋದಷ್ಟೇ ಕಾರಣವಲ್ಲ. ಆ ಮಂದಿರ ನಮ್ಮ ನಾಗರಿಕತೆಯ ಪುನರುತ್ಥಾನದ ಕಥೆ ಹೇಳುತ್ತದೆ. ಹೊರಗಿನಿಂದ ಬಂದವರು ಕ್ರೂರಿಗಳಾಗಿದ್ದರು. ಧರ್ಮಾಂಧರರಾಗಿದ್ದರು. ನಮ್ಮ ಸಂಸ್ಕೃತಿಯ ಬೇರುಗಳ ಮೇಲೆ ಬರ್ಬರ ದಾಳಿ ನಡೆಸಿದ್ದರು. ಈ ರೀತಿ ಮತ್ತೆ ಮತ್ತೆ ದಾಳಿ ನಡೆಸಿದ ನಂತರವೂ ಕೂಡ ಭವ್ಯ ಭಾರತ ಹೇಗೆ ಎದ್ದು ನಿಲ್ಲುತ್ತೆ ಅನ್ನೋದನ್ನ ನೋಡಬೇಕಾದರೆ ಒಮ್ಮೆ ಅಯೋಧ್ಯೆಯ ಕಡೆಗೆ ತಿರುಗಿ ನೋಡಬೇಕು.  ರಾಮ ಜನ್ಮಭೂಮಿಯ ರಣರೋಚಕ ಇತಿಹಾಸವನ್ನ ನಮೋ ಬ್ರಿಗೇಡ್‌ನ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ವಿವರವಾಗಿ ತಿಳಿಸಿದ್ದಾರೆ. 

ರಾಮಮಂದಿರ ಲೋಕಾರ್ಪಣೆ ಸಮಯದಲ್ಲಿ ಹೊಸ ವಿವಾದ,ಮಂದಿರ ಉದ್ಘಾಟನೆಗೆ ಯಾಕೆ ಪೀಠಾಧಿಪತಿಗಳ ವಿರೋಧ..?

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more