ಸಂಭ್ರಮದ ಹೊತ್ತಲ್ಲಿ ನೆನಯಬೇಕಾದ ಸಂಘರ್ಷದ ಕಥೆ!! ರಾಮ ಜನ್ಮಭೂಮಿಯ ರಣರೋಚಕ ಇತಿಹಾಸ!

ಸಂಭ್ರಮದ ಹೊತ್ತಲ್ಲಿ ನೆನಯಬೇಕಾದ ಸಂಘರ್ಷದ ಕಥೆ!! ರಾಮ ಜನ್ಮಭೂಮಿಯ ರಣರೋಚಕ ಇತಿಹಾಸ!

Published : Jan 13, 2024, 01:18 PM IST

ರಾಮಮಂದಿರ ನಮ್ಮ ನಾಗರಿಕತೆಯ ಪುನರುತ್ಥಾನದ ಕಥೆ ಹೇಳುತ್ತದೆ. ಹೊರಗಿನಿಂದ ಬಂದವರು ಕ್ರೂರಿಗಳಾಗಿದ್ದರು. ಧರ್ಮಾಂಧರರಾಗಿದ್ದರು. ನಮ್ಮ ಸಂಸ್ಕೃತಿಯ ಬೇರುಗಳ ಮೇಲೆ ಬರ್ಬರ ದಾಳಿ ನಡೆಸಿದ್ದರು. ಈ ರೀತಿ ಮತ್ತೆ ಮತ್ತೆ ದಾಳಿ ನಡೆಸಿದ ನಂತರವೂ ಕೂಡ ಭವ್ಯ ಭಾರತ ಹೇಗೆ ಎದ್ದು ನಿಲ್ಲುತ್ತೆ ಅನ್ನೋದನ್ನ ನೋಡಬೇಕಾದರೆ ಒಮ್ಮೆ ಅಯೋಧ್ಯೆಯ ಕಡೆಗೆ ತಿರುಗಿ ನೋಡಬೇಕು.  
 

ಬೆಂಗಳೂರು(ಜ.13): ಜ.22 ರಂದು ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾ ವಿಶೇಷವಾಗಿ ವಿರಾಜಮಾನನಾಗುತ್ತಾನೆ. ನಾವು ಇಂಥಹದೊಂದು ಕಾಲಘಟ್ಟದಲ್ಲಿ ಬದಕ್ತಾ ಇದಿವಿ ಅನ್ನೋದೆ ಪುಣ್ಯ ಅನ್ಸುತ್ತೆ. ಆದರೆ, ಅಯೋಧ್ಯೆ ರಾಮಮಂದಿರ ಕೇವಲ ವಿಶಾಲವಾಗಿದೆ, ಭವ್ಯವಾಗಿದೆ, ಸುಂದರವಾಗಿದೆ ಅನ್ನೋದಷ್ಟೇ ಕಾರಣವಲ್ಲ. ಆ ಮಂದಿರ ನಮ್ಮ ನಾಗರಿಕತೆಯ ಪುನರುತ್ಥಾನದ ಕಥೆ ಹೇಳುತ್ತದೆ. ಹೊರಗಿನಿಂದ ಬಂದವರು ಕ್ರೂರಿಗಳಾಗಿದ್ದರು. ಧರ್ಮಾಂಧರರಾಗಿದ್ದರು. ನಮ್ಮ ಸಂಸ್ಕೃತಿಯ ಬೇರುಗಳ ಮೇಲೆ ಬರ್ಬರ ದಾಳಿ ನಡೆಸಿದ್ದರು. ಈ ರೀತಿ ಮತ್ತೆ ಮತ್ತೆ ದಾಳಿ ನಡೆಸಿದ ನಂತರವೂ ಕೂಡ ಭವ್ಯ ಭಾರತ ಹೇಗೆ ಎದ್ದು ನಿಲ್ಲುತ್ತೆ ಅನ್ನೋದನ್ನ ನೋಡಬೇಕಾದರೆ ಒಮ್ಮೆ ಅಯೋಧ್ಯೆಯ ಕಡೆಗೆ ತಿರುಗಿ ನೋಡಬೇಕು.  ರಾಮ ಜನ್ಮಭೂಮಿಯ ರಣರೋಚಕ ಇತಿಹಾಸವನ್ನ ನಮೋ ಬ್ರಿಗೇಡ್‌ನ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ವಿವರವಾಗಿ ತಿಳಿಸಿದ್ದಾರೆ. 

ರಾಮಮಂದಿರ ಲೋಕಾರ್ಪಣೆ ಸಮಯದಲ್ಲಿ ಹೊಸ ವಿವಾದ,ಮಂದಿರ ಉದ್ಘಾಟನೆಗೆ ಯಾಕೆ ಪೀಠಾಧಿಪತಿಗಳ ವಿರೋಧ..?

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more