ಜನಸಾಮಾನ್ಯರಿಗೆ, ಕೊರೊನಾ ವಾರಿಯರ್ಸ್‌ಗೆ ಚಳ್ಳಕೆರೆ ಶಾಸಕರಿಂದ ಉಚಿತ ಊಟದ ವ್ಯವಸ್ಥೆ

May 7, 2021, 8:41 AM IST

ಚಿತ್ರದುರ್ಗ (ಮೇ. 07): ಜನತಾ ಕರ್ಫ್ಯೂ ಸಮಯದಲ್ಲಿ ಯಾರೂ ಹಸಿವಿನಿಂದ ಬಳಲಬಾರದು ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಜನರಿಗೆ ಉಚಿತ ಊಟದ ವ್ಯವಸ್ಥೆ ಮಾಡಿದ್ದಾರೆ. ಜನಸಾಮಾನ್ಯರಿಗೆ, ಕೊರೊನಾ ವಾರಿಯರ್ಸ್‌ಗೆ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಿದ್ದಾರೆ. ಶಾಸಕರ ಈ ಕೆಲಸಕ್ಕೆ ಸಾರ್ವಜನಿಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಕೊರೊನಾ ವಾರಿಯರ್ಸ್‌ಗೆ ನಮನ ಸಲ್ಲಿಸಿದ ಮ್ಯಾನ್‌ಕೈಂಡ್ ಫಾರ್ಮಾ