ಚಾಮರಾಜನಗರದಲ್ಲಿ ಆಕ್ಸಿಜನ್ ಎಮರ್ಜೆನ್ಸಿ; ಸರ್ಕಾರವನ್ನು ದೂಷಿಸಿ ನುಣುಚಿಕೊಳ್ಳಲೆತ್ನಿಸಿದ ಶಾಸಕ

ಚಾಮರಾಜನಗರದಲ್ಲಿ ಆಕ್ಸಿಜನ್ ಎಮರ್ಜೆನ್ಸಿ; ಸರ್ಕಾರವನ್ನು ದೂಷಿಸಿ ನುಣುಚಿಕೊಳ್ಳಲೆತ್ನಿಸಿದ ಶಾಸಕ

Suvarna News   | Asianet News
Published : May 03, 2021, 12:47 PM ISTUpdated : May 03, 2021, 03:02 PM IST

ಆಕ್ಸಿಜನ್ ಸಿಗದೇ ಕೋವಿಡ್, ನಾನ್ ಕೋವಿಡ್ ರೋಗಿಗಳು ಸೇರಿ 24 ಜನ ಸಾವನ್ನಪ್ಪಿದ್ದಾರೆ. ಕಳೆದ 3 ದಿನಗಳಿಂದ ಪೂರೈಕೆಯಾಗುತ್ತಿದ್ದ ಆಕ್ಸಿಜನ್ ಪೂರೈಕೆ ಸ್ಥಗಿತಗೊಂಡಿದೆ

ಚಾಮರಾಜನಗರ (ಮೇ. 03): ಆಕ್ಸಿಜನ್ ಸಿಗದೇ ಕೋವಿಡ್, ನಾನ್ ಕೋವಿಡ್ ರೋಗಿಗಳು ಸೇರಿ 24 ಜನ ಸಾವನ್ನಪ್ಪಿದ್ದಾರೆ. ಕಳೆದ 3 ದಿನಗಳಿಂದ ಪೂರೈಕೆಯಾಗುತ್ತಿದ್ದ ಆಕ್ಸಿಜನ್ ಪೂರೈಕೆ ಸ್ಥಗಿತಗೊಂಡಿದೆ. ಈ ಬಗ್ಗೆ ಶಾಸಕ ಪುಟ್ಟರಂಗ ಶೆಟ್ಟಿಯವರನ್ನು ಪ್ರಶ್ನಿಸಿದಾಗ, ನಾವು ಆಕ್ಸಿಜನ್ ಪೂರೈಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಆದರೆ ತಲುಪುವುದು ವಿಳಂಬವಾಗಿದೆ. ನಾವು ಅಧಿಕಾರಿಗಳನ್ನು, ಜಿಲ್ಲಾಧಿಕಾರಿಗಳನ್ನು ವಿಚಾರಿಸಿದಾಗ ಬರುತ್ತದೆ, ಬರುತ್ತದೆ ಎಂದು ಹೇಳುತ್ತಾರೆಯೇ ವಿನಃ ಇನ್ನೂ ಕಳುಹಿಸಿಲ್ಲ. ಉಸ್ತುವಾರಿ ಸಚಿವರಿಗೆ ಕರೆ ಮಾಡಿದರೆ, ಕರೆ ಸ್ವೀಕರಿಸುತ್ತಿಲ್ಲ, ನಾವೇನು ಮಾಡೋಣ ಎಂದು ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!