ಚಾಮರಾಜನಗರದಲ್ಲಿ ಆಕ್ಸಿಜನ್ ಎಮರ್ಜೆನ್ಸಿ; ಸರ್ಕಾರವನ್ನು ದೂಷಿಸಿ ನುಣುಚಿಕೊಳ್ಳಲೆತ್ನಿಸಿದ ಶಾಸಕ

ಚಾಮರಾಜನಗರದಲ್ಲಿ ಆಕ್ಸಿಜನ್ ಎಮರ್ಜೆನ್ಸಿ; ಸರ್ಕಾರವನ್ನು ದೂಷಿಸಿ ನುಣುಚಿಕೊಳ್ಳಲೆತ್ನಿಸಿದ ಶಾಸಕ

Suvarna News   | Asianet News
Published : May 03, 2021, 12:47 PM ISTUpdated : May 03, 2021, 03:02 PM IST

ಆಕ್ಸಿಜನ್ ಸಿಗದೇ ಕೋವಿಡ್, ನಾನ್ ಕೋವಿಡ್ ರೋಗಿಗಳು ಸೇರಿ 24 ಜನ ಸಾವನ್ನಪ್ಪಿದ್ದಾರೆ. ಕಳೆದ 3 ದಿನಗಳಿಂದ ಪೂರೈಕೆಯಾಗುತ್ತಿದ್ದ ಆಕ್ಸಿಜನ್ ಪೂರೈಕೆ ಸ್ಥಗಿತಗೊಂಡಿದೆ

ಚಾಮರಾಜನಗರ (ಮೇ. 03): ಆಕ್ಸಿಜನ್ ಸಿಗದೇ ಕೋವಿಡ್, ನಾನ್ ಕೋವಿಡ್ ರೋಗಿಗಳು ಸೇರಿ 24 ಜನ ಸಾವನ್ನಪ್ಪಿದ್ದಾರೆ. ಕಳೆದ 3 ದಿನಗಳಿಂದ ಪೂರೈಕೆಯಾಗುತ್ತಿದ್ದ ಆಕ್ಸಿಜನ್ ಪೂರೈಕೆ ಸ್ಥಗಿತಗೊಂಡಿದೆ. ಈ ಬಗ್ಗೆ ಶಾಸಕ ಪುಟ್ಟರಂಗ ಶೆಟ್ಟಿಯವರನ್ನು ಪ್ರಶ್ನಿಸಿದಾಗ, ನಾವು ಆಕ್ಸಿಜನ್ ಪೂರೈಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಆದರೆ ತಲುಪುವುದು ವಿಳಂಬವಾಗಿದೆ. ನಾವು ಅಧಿಕಾರಿಗಳನ್ನು, ಜಿಲ್ಲಾಧಿಕಾರಿಗಳನ್ನು ವಿಚಾರಿಸಿದಾಗ ಬರುತ್ತದೆ, ಬರುತ್ತದೆ ಎಂದು ಹೇಳುತ್ತಾರೆಯೇ ವಿನಃ ಇನ್ನೂ ಕಳುಹಿಸಿಲ್ಲ. ಉಸ್ತುವಾರಿ ಸಚಿವರಿಗೆ ಕರೆ ಮಾಡಿದರೆ, ಕರೆ ಸ್ವೀಕರಿಸುತ್ತಿಲ್ಲ, ನಾವೇನು ಮಾಡೋಣ ಎಂದು ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!