ಚಾಮರಾಜನಗರದಲ್ಲಿ ಆಕ್ಸಿಜನ್ ಎಮರ್ಜೆನ್ಸಿ: ಸರ್ಕಾರ ಏನ್ರಿ ಮಾಡ್ತಿದೆ? ಎಚ್‌ಡಿಕೆ ತರಾಟೆ

ಚಾಮರಾಜನಗರದಲ್ಲಿ ಆಕ್ಸಿಜನ್ ಎಮರ್ಜೆನ್ಸಿ: ಸರ್ಕಾರ ಏನ್ರಿ ಮಾಡ್ತಿದೆ? ಎಚ್‌ಡಿಕೆ ತರಾಟೆ

Suvarna News   | Asianet News
Published : May 03, 2021, 02:53 PM ISTUpdated : May 03, 2021, 03:01 PM IST

ಚಾಮರಾಜನಗರದಲ್ಲಿ ಅಕ್ಸಿಜನ್ ಎಮರ್ಜೆನ್ಸಿಯಿಂದಾಗಿ 24 ಗಂಟೆಗಳಲ್ಲಿ 24 ಮಂದಿ ಸಾವನ್ನಪ್ಪಿರುವ ದುರಂತ ನಡೆದಿದೆ. ಮೃತರ ಸಂಬಂಧಿಕರ, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 
 

ಬೆಂಗಳೂರು (ಮೇ. 03): ಚಾಮರಾಜನಗರದಲ್ಲಿ ಅಕ್ಸಿಜನ್ ಎಮರ್ಜೆನ್ಸಿಯಿಂದಾಗಿ 24 ಗಂಟೆಗಳಲ್ಲಿ 24 ಮಂದಿ ಸಾವನ್ನಪ್ಪಿರುವ ದುರಂತ ನಡೆದಿದೆ. ಮೃತರ ಸಂಬಂಧಿಕರ, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 

'2 ನೇ ಅಲೆಯ ಗಂಭೀರತೆ ಅರ್ಥವಾದರೂ, ಸರ್ಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ. ರೆಮ್ಡಿಸಿವಿರ್ ಸಂಗ್ರಹವಿದೆ ಅಂತಾರೆ. ಆದರೆ ಸೋಂಕಿತರಿಗೆ ಸಿಗುತ್ತಿಲ್ಲ. ಆಕ್ಸಿಜನ್ ಇದೆ ಅಂತಾರೆ. ಸಿಗದೇ ಸಾಯುತ್ತಿದ್ದಾರೆ. ಕೋ ಆರ್ಡಿನೇಷನ್ ಸಮಸ್ಯೆ ಇದೆ. ಜನ ಹೀಗೆ ಸಾಯುತ್ತಿದ್ದರೂ ಸರ್ಕಾರ ಏನು ಮಾಡುತ್ತಿದೆ..? ಇಂತಹ ಸರ್ಕಾರ ಇದ್ದರೆಷ್ಟು..? ಹೋದರೆಷ್ಟು..?' ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!