BIG 3: ರಸ್ತೆಗಳಿಲ್ಲ, ಡೋಲಿಯೇ ಆ್ಯಂಬುಲೆನ್ಸ್, ನೋ ನೆಟ್‌ವರ್ಕ್, ಚಾಮರಾಜನಗರದ ಹಳ್ಳಿಗಳ ವ್ಯಥೆ

BIG 3: ರಸ್ತೆಗಳಿಲ್ಲ, ಡೋಲಿಯೇ ಆ್ಯಂಬುಲೆನ್ಸ್, ನೋ ನೆಟ್‌ವರ್ಕ್, ಚಾಮರಾಜನಗರದ ಹಳ್ಳಿಗಳ ವ್ಯಥೆ

Published : Jul 07, 2022, 03:29 PM ISTUpdated : Jul 07, 2022, 03:31 PM IST

 ಮಹದೇಶ್ವರ ಬೆಟ್ಟದ ದೊಡ್ಡಾಣೆ  ಗ್ರಾಮಕ್ಕೆ ಸರಿಯಾದ ರಸ್ತೆಯಿಲ್ಲ. ಇಲ್ಲಿ ಯಾರಿಗಾದರೂ ಹುಷಾರು ತಪ್ಪಿದರೆ 8-9 ಕಿಮೀ ಡೋಲಿಯಲ್ಲಿ ಹೊತ್ತು ಕರೆದುಕೊಂಡು ಬರಬೇಕು, ಜೊತೆಗೆ ಕಾಡುಪ್ರಾಣಿಗಳ ಭಯ ಬೇರೆ.

ಚಾಮರಾಜಪೇಟೆ (ಜು. 07): ಮಹದೇಶ್ವರ ಬೆಟ್ಟದ ದೊಡ್ಡಾಣೆ (Doddane) ಗ್ರಾಮಕ್ಕೆ ಸರಿಯಾದ ರಸ್ತೆಯಿಲ್ಲ (Roads) ಇಲ್ಲಿ ಯಾರಿಗಾದರೂ ಹುಷಾರು ತಪ್ಪಿದರೆ 8-9 ಕಿಮೀ ಡೋಲಿಯಲ್ಲಿ ಹೊತ್ತು ಕರೆದುಕೊಂಡು ಬರಬೇಕು, ಜೊತೆಗೆ ಕಾಡುಪ್ರಾಣಿಗಳ ಭಯ ಬೇರೆ. ಇದನ್ನ ಮನಗಂಡ ಅರಣ್ಯ ಇಲಾಖೆ ಜನವನ ಎಂಬ ಸಾರಿಗೆ ವ್ಯವಸ್ಥೆಯನ್ನು ಜಾರಿಗೆ ತಂದಿದ್ದರು. ದಿನದ 24 ಗಂಟೆ ಈ ವಾಹನದ ಸೇವೆ ಇರುವಂತೆ ವ್ಯವಸ್ಥೆ ಮಾಡಿದ್ದರು. ಗರ್ಭಿಣಿಯೊಬ್ಬರಿಗೆ ಮಧ್ಯರಾತ್ರಿ ಹೆರಿಗೆ ಬೇನೆ ಕಾಣಿಸಿಕೊಂಡಿತು. ನೆಟ್‌ವರ್ಕ್ ಸಮಸ್ಯೆಯಿಂದ ಜನವನ ವಾಹನವನ್ನು ಸಂಪರ್ಕಿಸಿದರೆ ಸಾಧ್ಯವಾಗಿಲ್ಲ. ಕೊನೆಗೆ ಡೋಲಿಯಲ್ಲಿ ಹೊತ್ತುಕೊಂಡು ಬಂದು ಆಸ್ಪತ್ರೆಗೆ ಸೇರಿಸಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more